Wednesday, September 27, 2023

`ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಈ ದಿನ 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ!

ವಿವೇಕವಾರ್ತೆ :  ಪಡಿತರ ಚೀಟಿದಾರರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ಪಡಿತರ ಚೀಟಿದಾರರಿಗೆ ಆಗಸ್ಟ್‌ನಲ್ಲಿ 5 ಕೆಜಿ ಅಕ್ಕಿಯ ಹಣ ಇನ್ನೊಂದು ವಾರದಲ್ಲಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಪಡಿತರ ಚೀಟಿದಾರರಿಗೆ ಆಗಸ್ಟ್‌ನಲ್ಲಿ 5 ಕೆಜಿ ಅಕ್ಕಿಯ ಹಣ ಇನ್ನೊಂದು ವಾರದಲ್ಲಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

ನಗದು ಮೊತ್ತ ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮಾ ಮಾಡಬೇಕಾಗಿದೆ. ತಾಂತ್ರಿಕ ಸಮಸ್ಯೆಗಳು ಬಗೆಹರಿಸಿದ್ದು, ಇನ್ನೊಂದು ವಾರದಲ್ಲಿ ಎಲ್ಲ ಅರ್ಹ ಲಾನುಭವಿಗಳ ಖಾತೆಗೆ ಪಾವತಿಯಾಗಲಿದೆ ಎಂದರು.

ತೆಲಂಗಾಣ ಮತ್ತು ಆಂಧ್ರಪ್ರದೇಶ ಕೆಜಿಗೆ 39 ರಿಂದ 40 ರೂ.ನಂತೆ ಪೂರೈಸಲು ಗ್ರೀನ್ ಸಿಗ್ನಲ್ ನೀಡಿವೆ. ನಿಖರ ಬೆಲೆ ತಿಳಿಸಿದ ನಂತರ ಸರ್ಕಾರ ಮುಂದಿನ ಕ್ರಮವಹಿಸಲಿದೆ ಎಂದು ಹೇಳಿದ್ದಾರೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!