Wednesday, September 27, 2023

ಇಬ್ಬರು ಮಹಿಳೆಯರನ್ನು ಥಳಿಸಿ ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್‌ನಿಂದ ಸುಟ್ಟ ದುರುಳರು..!

ಇಬ್ಬರು ಮಹಿಳೆಯರನ್ನು (Women) ಸಲಿಂಗಕಾಮಿಗಳು (Lesbian) ಎಂದು ಶಂಕಿಸಿ, ಮೂವರು ಪರುಷರ ಗುಂಪು ಅವರಿಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಬಿಸಿ ಕಬ್ಬಿಣದ ರಾಡ್‌ನಿಂದ ಖಾಸಗಿ ಭಾಗವನ್ನು ಸುಟ್ಟಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ (West Bengal) ಮುರ್ಷಿದಾಬಾದ್ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಆಘಾತಕಾರಿ ಘಟನೆ ಅಕ್ಟೋಬರ್ 25ರಂದು ಜಿಲ್ಲೆಯ ಸಾಗರ್ದಿಘಿ ಗ್ರಾಮದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಮಹಿಳೆಯರನ್ನು ಪುರುಷರು ಲೈಂಗಿಕ ಪ್ರವೃತ್ತಿಗಾಗಿ ಥಳಿಸಿದ್ದಾರೆ ಎಂದು ತಿಳಿದುಬಂದಿದೆ.

ಇಬ್ಬರು ಮಹಿಳೆಯರು ಮಲಗಿದ್ದ ಸಂದರ್ಭ ಆರೋಪಿಗಳು ಕೊಠಡಿಯ ಬಾಗಿಲು ಒಡೆದು ಬಂದಿದ್ದಾರೆ. ಇಬ್ಬರು ಮಹಿಳೆಯರು ಒಂದೇ ಬೆಡ್‌ನಲ್ಲಿ ಮಲಗಿದ್ದಕ್ಕೆ ಅವರಿಬ್ಬರು ಸಲಿಂಗಕಾಮಿಗಳು ಎಂದು ಆರೋಪಿಸಿ ಅವರಿಬ್ಬರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ.

ಮೂವರು ಪುರುಷರು ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಲು ಪ್ರಯತ್ನಿಸಿದ್ದಾರೆ. ಆದರೆ ಇಬ್ಬರು ಸಂತ್ರಸ್ತೆಯರು ಸ್ಥಳದಿಂದ ತಪ್ಪಿಸಿಕೊಂಡು ಹೋಗಿ, ಹೊಲದಲ್ಲಿ ಅಡಗಿ ಕೂತಿದ್ದಾರೆ. ಇಬ್ಬರ ಮೇಲೆ ಬೆಂಕಿ ಕಡ್ಡಿ ಹಾಗೂ ಮದ್ಯದ ಬಾಟಲಿಗಳಿಂದಲೂ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಯರು ನವೆಂಬರ್ 3 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಒಬ್ಬ ಮಹಿಳೆ ಮತ್ತೊಬ್ಬಳೊಂದಿಗೆ ಸಂಬಂಧ ಇದ್ದುದಾಗಿಯೂ ಒಪ್ಪಿಕೊಂಡಿದ್ದಾರೆ. ಆರೋಪಿಗಳಲ್ಲೊಬ್ಬ ಸಂತ್ರಸ್ತೆಯೊಬ್ಬರ ಸಂಬಂಧಿಯೂ ಇದ್ದ ಎಂದು ಮಹಿಳೆಯರು ದೂರು ನೀಡಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!