Monday, October 2, 2023

ಉಪನ್ಯಾಸಕರಿಗೆ ಲಾಂಗ್‌ ತೋರಿಸಿದ ವಿದ್ಯಾರ್ಥಿ.!

ವಿವೇಕ ವಾರ್ತೆ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿ.ಜಿ ನಗರದಲ್ಲಿರುವಂತ ಡಿಪ್ಲೋಮಾ ಕಾಲೇಜಿನಲ್ಲಿನ ವಿದ್ಯಾರ್ಥಿಯೊಬ್ಬರ ಬಗ್ಗೆ ಪೋಷಕರಿಗೆ ದೂರು ಹೇಳಿದ್ದಕ್ಕೆ ಉಪನ್ಯಾಸಕರಿಗೆ ಮಚ್ಚು ತೋರಿಸಿ ಅವಾಜ್ ಹಾಕಿರುವ ಘಟನೆ ನಡೆದಿದೆ.

ಡಿಪ್ಲೋಮಾ ಕಾಲೇಜಿನ ವಿದ್ಯಾರ್ಥಿ ಉದಯ್ ಗೌಡ (18) ಕ್ಲಾಸಿಗೆ ಸರಿಯಾಗಿ ಬರುತ್ತಿರಲಿಲ್ಲ.

ಈ ಕಾರಣದಿಂದಾಗಿ ಕಾಲೇಜಿನ ಉಪನ್ಯಾಸಕ ಚಂದನ್, ಉದಯ್ ಪೋಷಕರಿಗೆ ಮಗನ ಬಗ್ಗೆ ದೂರು ಹೇಳಿದ್ದರು. ಅಲ್ಲದೇ ವಿದ್ಯಾರ್ಥಿಗೆ ಸರಿಯಾಗಿ ತರಗತಿಗೆ ಹಾಜರಾಗುವಂತೆ ಎಚ್ಚರಿಕೆ ನೀಡಿದ್ದರು.

ಇದರಿಂದ ಸಿಟ್ಟಾದ ಉದಯ್ ಗೌಡ, ಕಾಲೇಜಿಗೆ ಲಾಂಗ್ ಹಿಡಿದು ಬಂದಿದ್ದಾರೆ. ಅಲ್ಲದೇ ಉಪನ್ಯಾಸಕ ಚಂದನ್ ಗೆ ಅವಾಜ್ ಹಾಕಿ ಬೆದರಿಕೆ ಹಾಕಿದ್ದಾರೆ. ಈತನ ವರ್ತನೆಯನ್ನು ವಿದ್ಯಾರ್ಥಿಗಳು, ಉಪನ್ಯಾಸಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಈ ಘಟನೆಯಿಂದಾಗಿ ಉಪನ್ಯಾಸಕ ಚಂದನ್, ಉದಯ್ ಗೌಡ ವಿರುದ್ಧ ಬೆಳ್ಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪರಿಸ್ಥಿತಿ ಗಂಭೀರತೆಯನ್ನು ಅರಿತ ಪೋಷಕರು, ಉದಯ್ ಗೌಡ ಜೊತೆಗೆ ಕಾಲೇಜಿಗೆ ಬಂದು ಉಪನ್ಯಾಸಕ ಚಂದನ್ ಅವರ ಕ್ಷಮೆ ಕೇಳಿದ್ದಾರೆ. ಅಲ್ಲದೇ ಮಗನಿಗೆ ಬುದ್ಧಿವಾದ ಹೇಳಿ, ಹೀಗೆ ಮಾಡದಂತೆ ತಿಳಿಹೇಳಿದ್ದಾರೆ ಎನ್ನಲಾಗಿದೆ.

RELATED ARTICLES

ಐಪಿಎಸ್‌ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಮತ್ತೆ ವರ್ಗ

ವಿವೇಕವಾರ್ತೆ : ಇತ್ತೀಚೆಗಷ್ಟೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ಆಗಿ ವರ್ಗಾವಣೆಗೊಂಡಿದ್ದ ಐಪಿಎಸ್‌ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ಆಗಿ ವರ್ಗಾವಣೆ ಮಾಡಿ...

BREAKING : ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಬಿಗ್ ಶಾಕ್ : `LPG’ ಸಿಲಿಂಡರ್ ಬೆಲೆಯಲ್ಲಿ 209 ರೂ.ಏರಿಕೆ

ವಿವೇಕವಾರ್ತೆ: ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 209 ರೂ.ಗೆ ಹೆಚ್ಚಿಸಿವೆ. ಈ ಬೆಲೆಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಬೆಲೆ ಏರಿಕೆಯ ನಂತರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ...

ಹಳೆಯ ವಿದ್ಯಾರ್ಥಿಗಳೇ ಕೆಬಿಎನ್ ವಿವಿಯ ಬೆನ್ನೆಲುಬು : ಡಾ. ನಿಶಾತ ಆರೀಫ್ ಹುಸೇನಿ

ವಿವೇಕವಾರ್ತೆ : ಯಾವುದೇ ವಿಶ್ವವಿದ್ಯಾಲಯದ ಗುಣಮಟ್ಟ ಹಳೆಯ ವಿದ್ಯಾರ್ಥಿಗಳಿಂದಲೇ ತಿಳಿಯುತ್ತದೆ. ಹಳೆಯ ವಿದ್ಯಾರ್ಥಿಗಳ ಯಶಸ್ಸು ವಿವಿಗಳ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ ಎಂದು ಖಾಜಾ ಬಂದಾನವಾಜ್ ವಿವಿಯ ಕಲಾ, ಭಾಷಾ, ಮಾನವಕತೆ, ಸಮಾಜ ವಿಜ್ಞಾನ...
- Advertisment -

Most Popular

ಸವದತ್ತಿ ರೇಣುಕಾದೇವಿ ಹುಂಡಿ ಹಣ ಎಣಿಕೆ : 40 ದಿನದಲ್ಲಿ ಭಕ್ತರು ನೀಡಿದ ಕಾಣಿಕೆ ಹಣವೆಷ್ಟು ಗೊತ್ತೇ.?

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಶನಿವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು. ಇನ್ನು 40 ದಿನಗಳ ಅವಧಿಯಲ್ಲಿ ಬರೋಬ್ಬರಿ 1.03 ಕೋಟಿ ರೂ. ಮೌಲ್ಯದ ಕಾಣಿಕೆ...

ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ 4ನೇ ಅಂತಸ್ತಿನಿಂದ ಜಿಗಿದ ಬಾಲಕಿ : ದೃಶ್ಯ ಕ್ಯಾಮರಾದಲ್ಲಿ ಸೆರೆ.!

ವಿವೇಕವಾರ್ತೆ : ಓರ್ವ ವಿದ್ಯಾರ್ಥಿನಿ ಜನವಸತಿ ಕಟ್ಟಡದ 4ನೇ ಅಂತಸ್ತಿನಿಂದ ಜಿಗಿದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ಶನಿವಾರ ನಡೆದಿದೆ. ಬಲ್ಲ ಮೂಲಗಳ ಪ್ರಕಾರ, ವಿದ್ಯಾರ್ಥಿನಿ 12 ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದು, ಇದರಿಂದ ಮಾನಸ್ಸಿಕವಾಗಿ...

ಅರ್ಧ ವಾರ್ಷಿಕ ಪರೀಕ್ಷೆ ಬರೆಯುವ ವೇಳೆ ಹೃದಯಾಘಾತಕ್ಕೆ 15ರ ಬಾಲಕ ಬಲಿ.!

ವಿವೇಕ ವಾರ್ತೆ : ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದಲ್ಲಿ ಪರೀಕ್ಷೆ ಬರೆಯುತ್ತಿದ್ದ ವೇಳೆಯೇ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪರೀಕ್ಷೆ ಬರೆಯುವ ವೇಳೆ ಮೃತನಾದ ದುರ್ದೈವಿ ಬಾಲಕನನ್ನು ರಾಹುಲ ಕೋಲಕಾರ...

ಕಾಂಗ್ರೆಸ್ ಗುಲಾಮರೇ. ನಿನ್ನ ಅಮ್ಮ ಎಲ್ಲಿಂದ ಬಂದವರು? : ಅಕ್ಬರುದ್ದೀನ್ ಓವೈಸಿ ವಿವಾದಾತ್ಮಕ ಹೇಳಿಕೆ

ವಿವೇಕವಾರ್ತೆ: ಕಾಂಗ್ರೆಸ್ ಗುಲಾಮರೇ ನಿಮ್ಮ ಅಮ್ಮ (ಸೋನಿಯಾ ಗಾಂಧಿ) ಎಲ್ಲಿಂದ ಬಂದವರು? ನೀವು ಬಿಜೆಪಿಯ ಬಿ ಟೀಂ ಎಂದು ಎಐಎಂಐಎಂ ಮುಖಂಡ ಅಕ್ಬರುದ್ದೀನ್ ಓವೈಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾವು...
error: Content is protected !!