Sunday, October 1, 2023

ಕೆಕೆಆರ್ ಟಿಸಿ ಭದ್ರತಾ ಇನ್ಸ್ ಪೆಕ್ಟರ್ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ!

ವಿವೇಕವಾರ್ತೆ : ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್ಸ್ ಪೆಕ್ಟರ್ ಹುಸೇನಪ್ಪ ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್ಸ್ ಪೆಕ್ಟರ್ ಹುಸೇನಪ್ಪ ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಹುಸೇನಪ್ಪ ರಾತ್ರಿ 8-30ರ ಸುಮಾರಿಗೆ ಬೀದರ್ ಗೆ ಹೊರಡಲು ಬ್ಯಾಗ್ ತೆಗೆದುಕೊಂಡು ಸ್ಕೂಟಿಯಲ್ಲಿ ಮನೆಯಿಂದ ಹೊರಟ್ಟಿದ್ದಾಗ ಬೈಕ್ ನಲ್ಲಿ ಬಂದ ಅಪರಿಚಿತರು ಅವರ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಕೆಕೆಆರ್ ಟಿಸಿ ಮೂಲಗಳು ತಿಳಿಸಿವೆ. ಬೀದರ್ ನಲ್ಲಿ ನಡೆಯುತ್ತಿರುವ ಚಾಲಕರ ನೇಮಕಾತಿ ಪರೀಕ್ಷೆಗೆ ಅವರನ್ನು ನಿಯೋಜಿಸಲಾಗಿತ್ತು. ಮನೆಯಿಂದ ಕೂಗಳತೆ ದೂರದಲ್ಲಿಯೇ ಹತ್ಯೆ ನಡೆದಿದೆ. ಹುಸೇನಪ್ಪ ಕಿರುಚಾಟಕ್ಕೆ ಮನೆಯವರು ಹೊರಗೆ ಬಂದಿದ್ದಾರೆ.

ಆ ವೇಳೆಗೆ ಆರೋಪಿಗಳು ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಹುಸೇನಪ್ಪ ಇಬ್ಬರು ಗಂಡು ಮಕ್ಕಳು, ಒರ್ವ ಪುತ್ರಿಯನ್ನು ಅಗಲಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

RELATED ARTICLES

ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅಂದರ್..!

ವಿವೇಕವಾರ್ತೆ : ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ...

ಗನ್​ ತೋರಿಸಿ ಮಹಿಳಾ ಕಾನ್ಸ್​ಟೇಬಲ್​​​ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ : ಪ್ರಕರಣ ದಾಖಲು

ವಿವೇಕವಾರ್ತೆ : ಮಹಿಳಾ ಪೊಲೀಸ್​ ಪೇದೆ ಮೇಲೆ ಸಹೋದ್ಯೋಗಿಯೇ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಲ್ಲಿನ ಸ್ವರ್ಗೇಟ್​ ಪೊಲೀಸ್​ ಕಾಲೋನಿಯನ್ನು ಗನ್​ನಿಂದ ಬೆದರಿಸಿ ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​​​​​...

ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅಂದರ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್.!

ವಿವೇಕವಾರ್ತೆ : ಬೆಂಗಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಕಥೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ.ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ ಕಾಮುಕ ಫೈಜಲ್ ಎಂಬಾತನನ್ನು ಪೊಲೀಸರು...
- Advertisment -

Most Popular

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!