Wednesday, September 27, 2023

ಕೈಯಲ್ಲಿಡಿದ ಸೈಕಲ್ ಟೈರ್ ಗೂ 5ರೂ.ಟಿಕೆಟ್ ನೀಡಿದ ಕಂಡಕ್ಟರ್.!

ವಿವೇಕ ವಾರ್ತೆ ಪ್ರಯಾಣಿಕರೊಬ್ಬರ ಸೈಕಲ್ ಟಯರ್​ಗೆ ರಾಣೆಬೆನ್ನೂರಿನಿಂದ ಶಿಕಾರಿಪುರಕ್ಕೆ ಹೊರಟಿದ್ದ ರಾಜ್ಯ ಸಾರಿಗೆ ಬಸ್​ನಲ್ಲಿ ನಿರ್ವಾಹಕನೋರ್ವ 5 ರೂಪಾಯಿ ಲಗೇಜ್ ಶುಲ್ಕ ಆಕರಿಸಿದ ಘಟನೆ ಬುಧವಾರ ನಡೆದಿದೆ.

ರಟ್ಟಹಳ್ಳಿ ತಾಲೂಕಿನ ತೋಟಗಂಟಿ ಗ್ರಾಮದ ಉಮೇಶ ಪಾಟೀಲ ಅವರು ಮಗನೊಂದಿಗೆ ರಾಣೆಬೆನ್ನೂರಿನಿಂದ ರಟ್ಟಿಹಳ್ಳಿ ಮಾರ್ಗವಾಗಿ ಶಿಕಾರಿಪುರಕ್ಕೆ ಹೊರಟಿದ್ದ (ಕೆಎ 42 ಎಫ್ 1237) ಬಸ್​ನಲ್ಲಿ ರಟ್ಟಿಹಳ್ಳಿಗೆ ಎರಡು ಟಿಕೆಟ್ ಪಡೆದಿದ್ದಾರೆ. ಓರ್ವ ಪ್ರಯಾಣಿಕನಿಗೆ 35 ರೂ. ಟಿಕೆಟ್ ದರವಿದ್ದು, ಇಬ್ಬರಿಂದ 70 ರೂ. ಆಗುತ್ತದೆ. ಆದರೆ ಕಂಡಕ್ಟರ್ 75 ರೂ. ಟಿಕೆಟ್ ನೀಡಿದ್ದಾರೆ.

ಆಗ ಪ್ರಯಾಣಿಕ ಯಾಕೆ 75 ರೂ. ಟಿಕೆಟ್ ನೀಡಿದ್ದಿರಿ ಎಂದಾಗ, ಲಗೇಜ್ ಸೀಟ್ ಟಿಕೆಟ್ 5 ರೂ. ಎಂದು ಕಂಡಕ್ಟರ್ ಉತ್ತರಿಸಿದ್ದಾರೆ.

ಕೈಯಲ್ಲಿ ಹಿಡಿದುಕೊಂಡಿದ್ದ ಸೈಕಲ್ ಟಯರ್​ಗೆ ಲಗೇಜ್ ಹಣ ನೀಡಬೇಕು ಎಂದು ಎಷ್ಟೆ ವಾದಿಸಿದರೂ ಬಗ್ಗದ ನಿರ್ವಾಹಕ ನಮಗೆ ಹೊಸ ಆದೇಶ ಬಂದಿದೆ. ಟಯರ್​ಗೆ ಲಗೇಜ್ ಹಣ ನೀಡಲೇಬೇಕು ಎಂದು ತಿಳಿಸಿದ್ದಾರೆ.

  • ಆದರೆ, ಇದಕ್ಕೆ ನಿರ್ವಾಹಕನ ಕ್ರಮಕ್ಕೆ ಸಹ ಪ್ರಯಾಣಿಕರು ಆಶ್ಚರ್ಯಗೊಂಡಿದ್ದು,  ಸೈಕಲ್ ಟೈರ್ ಲಗೇಜ್ ಹಣ ನೀಡುವಂತೆ ಪರಸ್ಥಿತಿ ಬಂದಿದೆ ಅಂತಾ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!