ಗ್ರಾ.ಪಂ. ಆವರಣದಲ್ಲಿಯೇ ಅಧ್ಯಕ್ಷೆ ಹಾಗೂ ಸದಸ್ಯರ ನಡುವೆ ಮಾರಾಮಾರಿ ; ವಿಡಿಯೋ ನೋಡಿ..!

Published on

spot_img
spot_img

ವಿವೇಕ ವಾರ್ತೇ : ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾ.ಪಂ ಅಧ್ಯಕ್ಷೆ ಹಾಗೂ ಸದಸ್ಯರೊಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿದೆ.

ಗ್ರಾ. ಪಂ ಅಧ್ಯಕ್ಷೆ ಪೂರ್ಣಿಮಾ ಎಂಬುವರ ಮೇಲೆ ಜಮ್ಮನಳ್ಳಿ ಕೃಷ್ಣ ಎಂಬಾತ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಆವರಣದಲ್ಲೇ ಅಧ್ಯಕ್ಷೆ-ಸದಸ್ಯನ ಮಧ್ಯೆ ಮಾರಾಮಾರಿ ನಡೆದಿದ್ದು, ಸ್ಥಳೀಯರು ವಿಡಿಯೋ ಮಾಡಿದ್ದಾರೆ.

ಸಾಮಾನ್ಯ ಸಭೆಯಲ್ಲಿ ಕುಡಿಯುವ ನೀರಿನ ಕರ ವಸೂಲಾತಿ ಬಗ್ಗೆ ಚರ್ಚೆ ನಡೆಯುತಿತ್ತು. ಈ ವೇಳೆ ಪಂಚಾಯಿತಿ ಸದಸ್ಯನಾಗಿರುವ ಜಮ್ಮನಳ್ಳಿ ಕೃಷ್ಣ ಗಲಾಟೆ ಮಾಡಿದ್ದಾರೆ. ಸಾಮಾನ್ಯ ಸಭೆ ನಡೆಯುವಾಗಲೇ ಗ್ರಾಮ ಪಂಚಾಯಿತ ಅಧ್ಯಕ್ಷೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಗ್ರಾಮಸ್ಥರು ಮಧ್ಯ ಪ್ರವೇಶ ಮಾಡಿ ಗಲಾಟೆಯನ್ನು ನಿಲ್ಲಿಸಿದ್ದಾರೆ. ಘಟನೆಯ ಕುರಿತು ಮುಳಬಾಗಿಲು ಠಾಣೆಯಲ್ಲಿ ದೂರು ದಾಖಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!