Sunday, October 1, 2023

ಜಲಪಾತ ನೋಡಲು ಹೋಗಿ ಕಾಲು ಜಾರಿ ಬಿದ್ದ ಯುವಕ ; ವಿಡಿಯೋ ವೀಕ್ಷಿಸಿ.!

ವಿವೇಕ ವಾರ್ತೆ : ಜಲಪಾತ ನೋಡಲು ಹೋಗಿದ್ದ ಯುವಕನೋರ್ವ ಕಾಲು ಜಾರಿ ನೀರಿಗೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ಕೊಲ್ಲೂರು ಸಮೀಪದ ಅರಶಿಣ ಗುಂಡಿ ನಡೆದಿದೆ.

ನೀರಿಗೆ ಬಿದ್ದ ಯುವಕ ಭದ್ರಾವತಿ ಮೂಲದ ಶರತ್ ಕುಮಾರ್ (23) ಎಂದು ತಿಳಿದುಬಂದಿದೆ.

ಶರತ್, ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ವೇಳೆ ಅರಶಿನಗುಂಡಿ ಜಲಪಾತಕ್ಕೆ ನೋಡಲು ತೆರಳಿದ್ದರು. ಈ ವೇಳೆ ಬಂಡೆಕಲ್ಲಿನ ಮೇಲೆ ನಿಂತು ಫೋಟೋಶೂಟ್ ಮಾಡುತ್ತಿದ್ದ ವೇಳೆ ಜಾರಿಗೆ ಕೆಳಗೆ ಬಿದ್ದಿದ್ದಾರೆ.

ಇದನ್ನು ಕಂಡ ಸ್ನೇಹಿತ ಕೂಡಲೇ ಸಮೀಪದ ಅರಣ್ಯ ಇಲಾಖೆ ಸಿಬ್ಬಂದಿಗೆ ಸುದ್ದಿ ಮುಟ್ಟಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರ ಸಹಕಾರದಿಂದ ಶರತನಿಗಾಗಿ ಹುಡುಕಿದರೂ ಇದುವರೆಗೆ ಪತ್ತೆಯಾಗಿಲ್ಲ.

ಇನ್ನು ಶರತ್ ಕೆಳಗೆ ಬೀಳುತ್ತಿರುವ ದೃಶ್ಯವು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ವೈರಲ್ ಆಗುತ್ತಿದೆ.

https://twitter.com/KannadaPrabha/status/1683386111924789248?ref_src=twsrc%5Etfw%7Ctwcamp%5Etweetembed%7Ctwterm%5E1683386111924789248%7Ctwgr%5E8da6b3430f9feda41be4899631ee59994152c37d%7Ctwcon%5Es1_c10&ref_url=https%3A%2F%2Fapi-news.dailyhunt.in%2F

RELATED ARTICLES

ಹಳೆಯ ವಿದ್ಯಾರ್ಥಿಗಳೇ ಕೆಬಿಎನ್ ವಿವಿಯ ಬೆನ್ನೆಲುಬು : ಡಾ. ನಿಶಾತ ಆರೀಫ್ ಹುಸೇನಿ

ವಿವೇಕವಾರ್ತೆ : ಯಾವುದೇ ವಿಶ್ವವಿದ್ಯಾಲಯದ ಗುಣಮಟ್ಟ ಹಳೆಯ ವಿದ್ಯಾರ್ಥಿಗಳಿಂದಲೇ ತಿಳಿಯುತ್ತದೆ. ಹಳೆಯ ವಿದ್ಯಾರ್ಥಿಗಳ ಯಶಸ್ಸು ವಿವಿಗಳ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ ಎಂದು ಖಾಜಾ ಬಂದಾನವಾಜ್ ವಿವಿಯ ಕಲಾ, ಭಾಷಾ, ಮಾನವಕತೆ, ಸಮಾಜ ವಿಜ್ಞಾನ...

ಚೈತ್ರಾ ಕಾರು ಮುಧೋಳದಲ್ಲಿ ಪತ್ತೆ..! ಇದರ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ವಿವೇಕವಾರ್ತೆ :ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ(Chaitra Kundapur) ಅವರ ಆಸ್ತಿಯನ್ನು ಸಿಸಿಬಿ (CCB) ಮುಟ್ಟುಗೋಲು ಹಾಕಿಕೊಂಡಿದೆ . ಇದರ ಜೊತೆಗೆ ಇನ್ನೊಂದು ಸ್ಪೋಟಕ ಮಾಹಿತಿ ಸಿಕ್ಕಿದೆ. ಈ ವಂಚನೆ...

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...
- Advertisment -

Most Popular

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!