ಟಿವಿ ರಿಮೋಟ್​ಗಾಗಿ ಜಗಳ : ಮಗನನ್ನೇ ಹತ್ಯೆಗೈದ ತಂದೆ….!

Published on

spot_img
spot_img

ವಿವೇಕವಾರ್ತೆ : ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನ NMS ಬಡಾವಣೆಯಲ್ಲಿ ಟಿವಿ ರಿಮೋಟ್​​ ವಿಚಾರಕ್ಕೆ ಇಬ್ಬರು ಮಕ್ಕಳ ನಡುವೆ ಜಗಳ ನಡೆದಿದ್ದು, ಇದರಿಂದ ಕೋಪಗೊಂಡ ತಂದೆ ಮಗನನ್ನು ಕೊಲೆ ಮಾಡಿದ ಘಟನೆ ನಡೆದಿದೆ.

ಕೊಲೆಯಾದ ಬಾಲಕ ಚಂದ್ರಶೇಖರ್ (16) ಎಂದು ತಿಳಿದುಬಂದಿದ್ದು, ತಂದೆ ಲಕ್ಷ್ಮಣ ಬಾಬು ಎಂಬಾತ ಕೊಲೆ ಮಾಡಿದ್ದಾನೆ.

ಅಣ್ಣ-ತಮ್ಮ ಟಿವಿ ರಿಮೋಟ್ ಗಾಗಿ‌ ಗಲಾಟೆ ಮಾಡುತ್ತಿದ್ದರು. ಈ ವೇಳೆ ತಂದೆ ಕೋಪಗೊಂಡು ಕತ್ತರಿಯಿಂದ ಮಗನಿಗೆ ಹೊಡೆದಿದ್ದಾರೆ.

ಕಿವಿ ಭಾಗದಲ್ಲಿ ತೀವ್ರ ರಕ್ತಸ್ರಾವವಾಗಿ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪಿಎಸ್‌ಐ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!