Saturday, September 30, 2023

ನಕಲಿ ಬಂದೂಕು ತೋರಿಸಿ 38.85 ಲಕ್ಷ ರೂಪಾಯಿ ದರೋಡೆ ಮಾಡಿದ ಖದೀಮರು…!?

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಗಾಂಧಿನಗರದಲ್ಲಿ ಮನೆಗೆ ನುಗ್ಗಿದ ಮೂವರು ದರೋಡೆಕೋರರು ನಕಲಿ ಪಿಸ್ತೂಲ್ ತೋರಿಸಿ, ಕಬ್ಬಿಣದ ರಾಡ್‍ನಿಂದ ಹಲ್ಲೆ ನಡೆಸಿ ಲಕ್ಷಾಂತರ ರೂಪಾಯಿ ದೋಚಿ ಪರಾರಿಯಾಗಿದ್ದಾರೆ.

ಗ್ರಾಮದ ಶಿವದೇಗುಲದ ಅಧ್ಯಕ್ಷ ಎಂ.ಭಾಸ್ಕರ್ ರಾವ್ ಮನೆಯಲ್ಲಿ ದರೋಡೆ ನಡೆದಿದೆ. 395 ಗ್ರಾಂ ಚಿನ್ನಾಭರಣ (Gold), 18 ಲಕ್ಷ ರೂ. ನಗದು (Money) ಸೇರಿದಂತೆ ಒಟ್ಟು 38.85 ಲಕ್ಷ ರೂ. ದರೋಡೆ ಮಾಡಲಾಗಿದೆ. ಭಾಸ್ಕರ್ ರಾವ್ ಹಾಗೂ ಅವರ ಪುತ್ರ ಸಾಯಿಕೃಷ್ಣ ಮೇಲೆ ಹಲ್ಲೆ ನಡೆದಿದ್ದು, ಸಣ್ಣ ಪುಟ್ಟಗಾಯಗಳಾಗಿವೆ.

ಮನೆಯಲ್ಲಿ ಮಲಗಿದ್ದ ಅಜ್ಜಿಯ ಬಂಗಾರ ಒಡವೆ ದೋಚಿ, ಮೆಲ್ಮಹಡಿಯಲ್ಲಿದ್ದವರನ್ನು ಬೆದರಿಸಿ ದರೋಡೆ ಮಾಡಲಾಗಿದೆ. ಮನೆಯಲ್ಲಿದ್ದವರು ಗಲಾಟೆ ಮಾಡಿದ್ದಕ್ಕೆ ಅಕ್ಕಪಕ್ಕದ ಜನ ಬರುವ ಆತಂಕದಲ್ಲಿ ದರೋಡೆಕೊರರು ಪರಾರಿಯಾಗಿದ್ದಾರೆ.

ಅವಸರದಲ್ಲಿ ನಕಲಿ ಪಿಸ್ತೂಲ್, ಕಬ್ಬಿಣದ ರಾಡ್ ಮನೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ತುರವಿಹಾಳ ಪೊಲೀಸ್ ಠಾಣೆಯಲ್ಲಿ (Police Station) ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ಪರಿಶೀಲನೆ ಮಾಡಿದ್ದಾರೆ.

RELATED ARTICLES

ಶಾಲೆಯಲ್ಲೇ ಶಿಕ್ಷಕಿಯರ ರೀಲ್ಸ್ : ಲೈಕ್, ಶೇರ್ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ.!

ವಿವೇಕವಾರ್ತೆ : ಶಿಕ್ಷಕಿಯರು, ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಶಾಲೆಗಳಲ್ಲಿ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವಿದ್ಯಾರ್ಥಿಗಳಿಗೆ ತಮ್ಮ ಚಾನೆಲ್ ಗೆ Subscribers ಆಗಿ ತಮ್ಮ ವಿಡಿಯೋಗಳನ್ನು ಇತರರಿಗೆ...

ಅನುಮಾನಾಸ್ಪದ ರೀತಿ ಸಾವನ್ನಪ್ಪಿದ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆ.!

ವಿವೇಕವಾರ್ತೆ : ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯಯೊಬ್ಬರು ಅನುಮಾನಸ್ಪದವಾಗಿ ಸಾವನಪ್ಪಿದ ಘಟನೆ ಇಂದು (ಸೆ.29) ನಡೆದಿದೆ. ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಡಾI ಸಿಂದುಜಾ (28)...

ರೀಲ್ಸ್ ಮಾಡಿ ಟ್ರೋಲ್ ಆದ ಮಹಿಳಾ ಪೊಲೀಸ್ ; ವಿಡಿಯೋ ವೈರಲ್.!

ವಿವೇಕವಾರ್ತೆ : ಮಹಿಳೆ ಪೊಲೀಸ್​​​ ರೀಲ್ಸ್​​ ಮಾಡಲು ಹೋಗಿ ಇಲಾಖೆಯ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾದ ಘಟನೆಯೊಂದು ಪಂಜಾಬನಲ್ಲಿ ನಡೆದಿದೆ. ಪೊಲೀಸರು ರೀಲ್ಸ್​​ ಮಾಡಬಾರದು ಎಂದು ಇಲ್ಲಾ, ಆದರೆ ಅವರು ಸಮಾಜದ ಒಳಿತನ್ನು ಕಾಪಾಡುವ...
- Advertisment -

Most Popular

ಶಾಲೆಯಲ್ಲೇ ಶಿಕ್ಷಕಿಯರ ರೀಲ್ಸ್ : ಲೈಕ್, ಶೇರ್ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ.!

ವಿವೇಕವಾರ್ತೆ : ಶಿಕ್ಷಕಿಯರು, ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಶಾಲೆಗಳಲ್ಲಿ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವಿದ್ಯಾರ್ಥಿಗಳಿಗೆ ತಮ್ಮ ಚಾನೆಲ್ ಗೆ Subscribers ಆಗಿ ತಮ್ಮ ವಿಡಿಯೋಗಳನ್ನು ಇತರರಿಗೆ...

ಲೋಕಸಭೆ ಬಿಜೆಪಿ ಟಿಕೆಟ್ ಸಿಗುವ ಭರವಸೆ ಇದೆ – ರಮೇಶ್ ಕತ್ತಿ

ವಿವೇಕವಾರ್ತೆ : ಈ ಬಾರಿ ಲೋಕಸಭೆ ಚುನಾವಣೆಗೆ ತಮಗೆ ಟಿಕೆಟ್ ನೀಡುವ ಭರವಸೆ ಇದೆ ಎಂದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಸಂಸದ ರಮೇಶ್ ಕತ್ತಿ ಹೇಳಿದ್ದಾರೆ. ಅವರು ಇಂದು ಚಿಕ್ಕೋಡಿಯ ನಂದಗಾಂವ ಗ್ರಾಮದಲ್ಲಿ...

ಅನುಮಾನಾಸ್ಪದ ರೀತಿ ಸಾವನ್ನಪ್ಪಿದ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆ.!

ವಿವೇಕವಾರ್ತೆ : ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯಯೊಬ್ಬರು ಅನುಮಾನಸ್ಪದವಾಗಿ ಸಾವನಪ್ಪಿದ ಘಟನೆ ಇಂದು (ಸೆ.29) ನಡೆದಿದೆ. ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಡಾI ಸಿಂದುಜಾ (28)...

ರೀಲ್ಸ್ ಮಾಡಿ ಟ್ರೋಲ್ ಆದ ಮಹಿಳಾ ಪೊಲೀಸ್ ; ವಿಡಿಯೋ ವೈರಲ್.!

ವಿವೇಕವಾರ್ತೆ : ಮಹಿಳೆ ಪೊಲೀಸ್​​​ ರೀಲ್ಸ್​​ ಮಾಡಲು ಹೋಗಿ ಇಲಾಖೆಯ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾದ ಘಟನೆಯೊಂದು ಪಂಜಾಬನಲ್ಲಿ ನಡೆದಿದೆ. ಪೊಲೀಸರು ರೀಲ್ಸ್​​ ಮಾಡಬಾರದು ಎಂದು ಇಲ್ಲಾ, ಆದರೆ ಅವರು ಸಮಾಜದ ಒಳಿತನ್ನು ಕಾಪಾಡುವ...
error: Content is protected !!