Wednesday, September 27, 2023

ಪ್ರೀತಿಗೆ ವಿರೋಧ : ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾದ ಯುವ ಪ್ರೇಮಿಗಳು .!

ವಿವೇಕ ವಾರ್ತೆ ರಾಮನಗರ ಹೊರವಲಯದ ಕುಂಬಾಪುರ ಗೇಟ್ ಸಮೀಪ, ಪ್ರೀತಿಗೆ ಪೋಷಕರು ಅಡ್ಡಿಪಡಿಸಿದ ಕಾರಣ ಯುವ ಪ್ರೇಮಿಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನವ್ಯ (19) ಹಾಗೂ ಹರ್ಷವರ್ಧನ (20) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು ಎಂದು ತಿಳಿದುಬಂದಿದೆ.

ನವ್ಯ ಹಾಗೂ ಹರ್ಷವರ್ಧನ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು ಎನ್ನಲಾಗಿದೆ. ಇದರಿಂದ ಮನನೊಂದ ಪ್ರೇಮಿಗಳು ರೈಲ್ವೇ ಗೇಟ್ ಬಳಿ ಬೈಕ್‌ ನಿಲ್ಲಿಸಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೇಹದ ಮೇಲೆ ರೈಲು ಹರಿದ ಪರಿಣಾಮ ದೇಹ ಛಿದ್ರಗೊಂಡಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ರೈಲ್ವೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಘಟನೆ ಸಂಬಂಧ ಚನ್ನಪಟ್ಟಣ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!