Tuesday, September 26, 2023

ಬಾಯಿ ಚಪ್ಪರಿಸಿಕೊಂಡು ತಿನ್ನುವ ಕೇಕ್’ನ್ನು ಹೇಗೆ ತಯಾರಿಸ್ತಾರೆ ಗೊತ್ತಾ ; ವಿಡಿಯೋ ವೀಕ್ಷಿಸಿ.!

ವಿವೇಕ ವಾರ್ತೆ : ಎಲ್ಲರಿಗೂ ಸಾಮಾನ್ಯವಾಗಿ ಕೇಕ್ ಅಂದರೆ ಅಚ್ಚು ಮೆಚ್ಚು, ಬಾಯಿ ಚಪ್ಪರಿಸಿಕೊಂಡು ತಿನ್ನುವವರು ಆನೇಕರಿದ್ದಾರೆ. ಆದರೆ ಕೇಕ್ ಅನ್ನು ಹೇಗೆ ತಯಾರಿಸುತ್ತಾರೆ ಎಂಬ ಕುತೂಹಲ ಕೆಲವರಿಗಿದೆ.
ಹೆಚ್ಚಾಗಿ ಶುಚಿತ್ವಕ್ಕೆ ಮಹತ್ವ ಕೊಟ್ಟು ಬಹಳ ಅಚ್ಚುಕಟ್ಟಾಗಿ ಕೇಕ್ ಗಳನ್ನು ತಯಾರಿಸುವುದನ್ನು ನಾವು ಅನೇಕ ವಿಡಿಯೋಗಳಲ್ಲಿ ನೋಡಿರುತ್ತೇವೆ. ಆದರೆ ಇತ್ತಿಚೇಗೆ ವೈರಲ್ ಆಗಿರುವ ಒಂದು ವಿಡಿಯೋದಲ್ಲಿ ಕೇಕ್ ತಯಾರಿಕ ವಿಧಾನ ಕೇಕ್ ಪ್ರೀಯರನ್ನು ಚಿಂತೆಗೇಡು ಮಾಡಿದೆ.
@chiragbarjatyaa ಎನ್ನುವವರು ಈ ವಿಡಿಯೋ ಟ್ವೀಟ್ ಮಾಡಿದ್ದಾರೆ. ಕೇಕ್ ತಯಾರಿಸುವ ಕೋಣೆ ಹೇಗಿದೆ ಮತ್ತು ಅದಕ್ಕೆ ಬಳಸುವ ಪರಿಕರಗಳು ಹೇಗಿವೆ ಎನ್ನುವುದನ್ನು ಇಲ್ಲಿ ನೋಡಬಹುದಾಗಿದೆ. ಇಲ್ಲಿರುವ ಪೊರಕೆ ನೆಟ್ಟಿಗರ ವಿಶೇಷ ಗಮನ ಸೆಳೆದಿದೆ. ಜೊತೆಗೆ ಕೇಕ್ ಹಿಟ್ಟನ್ನು ಸುರಿದು ನ್ಯೂಸ್ ಪೇಪರ್ಗಳ ಮೇಲೆ ಸುರಿಯುವ ದೃಶ್ಯವೂ ಗಮನ ಸೆಳೆದಿದೆ.
ಸುಮಾರು 1 ಲಕ್ಷ ಜನರು ಈ ವಿಡಿಯೋ ನೋಡಿದ್ದಾರೆ. ಕೆಲವರು ಶುಚಿತ್ವಕ್ಕೆ ಸಂಬಂಧಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಇನ್ನೂ ಕೆಲವರು ಇದರಲ್ಲಿ ಅಚ್ಚರಿಯಾಗುವಂಥದ್ದೇನಿಲ್ಲ, ಬಾಲ್ಯದಿಂದ ಇಂಥ ಕೇಕ್ಗಳಿಗಾಗಿ ನಾವು ವರ್ಷಗಟ್ಟಲೇ ಕಾಯ್ದಿದ್ದಿಲ್ಲವೆ. ನಾಲಗೆಯ ಮೇಲಿಟ್ಟಾಗ ಎಂದಾದರೂ ಇದನ್ನು ಹೇಗೆ ತಯಾರಿಸಿದರು ಎಂದೆಲ್ಲ ಯೋಚಿಸಿದ್ದೆದೆಯೇ? ಈಗಲೂ ಅಷ್ಟೇ, ಕೇಕ್ ತಿನ್ನುವಾಗ ಈಗ ವೈರಲ್ ಆಗಿರುವ ಈ ವಿಡಿಯೋ ಕೂಡ ಮರೆತುಹೋಗುತ್ತದೆ ಎಂದಿದ್ದಾರೆ ಅನೇಕರು.
ಕೆಲವು ಆಹಾರ ಪದಾರ್ಥಗಳನ್ನು, ಸಿಹಿಗಳನ್ನು ತಯಾರಿಸುವ ಬಗೆ ತಿಳಿದುಕೊಳ್ಳುವ ಉತ್ಸಾಹ ಆನೇಕರಲ್ಲಿರುತ್ತದೆ. ಆದರೆ. ಅದುವೇ ಕೆಲವರಿಗೆ ಶಾಪವಾಗುವುದು ಉಂಟು. ಶುಚಿತ್ವಕ್ಕೆ ಆಹ್ವಾದ ಕೊಡದೆ ಬೇಕಾಬೀಟ್ಟಿ ತಯಾರಿಸಿ. ಅಭಿರುಚಿಯನ್ನು ನೀವು ಕೊಲ್ಲುತ್ತಿದ್ದೀರಿ ಎಂದು ನೆಟ್ಟಿಗರು ಕೋಪಿಸಿಕೊಂಡಿದ್ದಾರೆ. (ಏಜನ್ಸೀಸ್)

https://twitter.com/chiragbarjatyaa/status/1682635053594025985?s=20

RELATED ARTICLES

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!