Tuesday, September 26, 2023

ಶಾಸಕರ ವಿರುದ್ಧ ದೌರ್ಜನ್ಯ ಆರೋಪ : ಮಹಿಳಾ ಪೊಲೀಸ್ ಪೇದೆಯೊಬ್ಬರ ಅಮಾನತು.!

ವಿವೇಕ ವಾರ್ತೆ ಕಾಂಗ್ರೆಸ್ ಶಾಸಕರ ವಿರುದ್ಧ ದೌರ್ಜನ್ಯ ಆರೋಪ ಮಾಡಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಮಹಿಳಾ ಪೊಲೀಸ್ ಪೇದೆಯೊಬ್ಬರನ್ನು ಅಮಾನತು ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಮಹಿಳಾ ಕಾನ್ಸ್ ಟೇಬಲ್ ಲತಾ ಎಂಬುವರು ಸಸ್ಪೆಂಡ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಇವರು, ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಶಾಸಕರ ವಿರುದ್ಧ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ನನಗೆ ಏನಾದರೂ ತೊಂದರೆ ಆದರೆ ಕಡೂರು ಶಾಸಕರು ಕಾರಣ. ಕಡೂರು ಶಾಸಕರಿಗೆ ಧಿಕ್ಕಾರ ಎಂದು ಸ್ಟೇಟಸ್ ಹಾಕಿದ್ದರು.

ಶಾಸಕರ ವಿರುದ್ಧ ಸ್ಟೇಟಸ್ ಹಾಕಿದ್ದ ಮಹಿಳಾ ಕಾನ್ಸ್ ಟೇಬಲ್ ಲತಾರನ್ನು ಸಸ್ಪೆಂಡ್ ಮಾಡಿ ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ಆದೇಶ ಹೊರಡಿಸಿದ್ದಾರೆ.

RELATED ARTICLES

ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ...

ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿದ ದುಷ್ಟ.!

ವಿವೇಕವಾರ್ತೆ : ರಾಮನಗರ ಜಿಲ್ಲೆಯ ಕನಕಪುರದಲ್ಲಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 25 ವರ್ಷದ ಯುವಕ ವಿಡಿಯೋ ಮಾಡಿದ ದುಷ್ಟ ಎಂದು ತಿಳಿದುಬಂದಿದೆ. ಹೀಗಾಗಿ ಪಕ್ಕದ‌ ಮನೆಯ ಯುವಕನ...

ಮೆಟ್ರೋದಲ್ಲಿ ಚುಂಬನ ದೃಶ್ಯ ; ನೆಟ್ಟಿಗರಿಂದ ಉಗಿಸಿಕೊಂಡ ಪ್ರೇಮಿಗಳು.!

ವಿವೇಕವಾರ್ತೆ : ಮೆಟ್ರೋ ರೈಲುಗಳು ಪದೇ ಪದೇ ಸುದ್ದಿಯಾಗುತ್ತಲೇ ಇರುತ್ತವೆ. ಸದ್ಯ ಜೋಡಿಯೊಂದು ಮೆಟ್ರೋ ಕೋಚ್​​ನ ಒಳಗೆ ಚುಂಬಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಆನಂದ ವಿಹಾರ ಮೆಟ್ರೋ ನಿಲ್ದಾಣದ ಆಸುಪಾಸು ಈ ಘಟನೆ...
- Advertisment -

Most Popular

ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ...

ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿದ ದುಷ್ಟ.!

ವಿವೇಕವಾರ್ತೆ : ರಾಮನಗರ ಜಿಲ್ಲೆಯ ಕನಕಪುರದಲ್ಲಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 25 ವರ್ಷದ ಯುವಕ ವಿಡಿಯೋ ಮಾಡಿದ ದುಷ್ಟ ಎಂದು ತಿಳಿದುಬಂದಿದೆ. ಹೀಗಾಗಿ ಪಕ್ಕದ‌ ಮನೆಯ ಯುವಕನ...

ಮೆಟ್ರೋದಲ್ಲಿ ಚುಂಬನ ದೃಶ್ಯ ; ನೆಟ್ಟಿಗರಿಂದ ಉಗಿಸಿಕೊಂಡ ಪ್ರೇಮಿಗಳು.!

ವಿವೇಕವಾರ್ತೆ : ಮೆಟ್ರೋ ರೈಲುಗಳು ಪದೇ ಪದೇ ಸುದ್ದಿಯಾಗುತ್ತಲೇ ಇರುತ್ತವೆ. ಸದ್ಯ ಜೋಡಿಯೊಂದು ಮೆಟ್ರೋ ಕೋಚ್​​ನ ಒಳಗೆ ಚುಂಬಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಆನಂದ ವಿಹಾರ ಮೆಟ್ರೋ ನಿಲ್ದಾಣದ ಆಸುಪಾಸು ಈ ಘಟನೆ...

ರಕ್ಷಿಸಿದವನ ಪ್ರಾಣಕ್ಕೆ ಕತ್ತು ತಂದ ನಾಗಪ್ಪ : ಉರಗ ಪ್ರೇಮಿ ಸಾಯುವ ವಿಡಿಯೋ ವೈರಲ್.!

ವಿವೇಕವಾರ್ತೆ : ಯುವಕನೋರ್ವ ತನ್ನ ಎರಡು ಕೈಯಲ್ಲಿ ನಾಗರ ಹಾವು ಹಿಡಿದು ಸ್ನೇಹಿತನೊಂದಿಗೆ ಬೈಕ್’ನಲ್ಲಿ ಮೇಲೆ ಕುಳಿತು ಹೋಗುತ್ತಿದ್ದಾಗ ಕೈಯಲ್ಲಿದ ಹಾವು ಕಡಿದು ಕುಸಿದು ಬಿದ್ದು ಸಾವನ್ನಪ್ಪುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ...
error: Content is protected !!