Friday, September 22, 2023

ಶ್ರದ್ಧಾಳನ್ನ ಕೊಂದು ಗೆಳತಿಯೊಂದಿಗೆ ಸೆಕ್ಸ್- ಡಾಕ್ಟರ್ ಜೊತೆ ಡೇಟಿಂಗ್ ಮಾಡ್ತಿದ್ದ ಅಫ್ತಾಬ್

 ಪೀಸ್ ಪೀಸ್ ಪ್ರೇಮಿಯ ಕರಾಳ ಮುಖ ಬಯಲು

ನವದೆಹಲಿ: ಲಿಂವಿಂಗ್ ರಿಲೇಶನ್‌ಶಿಪ್‌ನಲ್ಲಿದ್ದ (LiveIn RelationShip) ಗೆಳತಿ ಶ್ರದ್ಧಾ ವಾಕರ್‌ನನ್ನ (Shraddha Walker) ಕೊಂದು 35 ತುಂಡುಗಳಾಗಿ ಕತ್ತರಿಸಿ, ಬಿಸಾಡಿದ್ದ ಅಫ್ತಾಬ್ ಅಮೀನ್ ಪೂನಾವಾಲಾನ (Aftab Amin Poonawalla) ಮತ್ತೊಂದು ಕರಾಳಮುಖ ಪೊಲೀಸ್ ತನಿಖೆ (Police Investigation) ವೇಳೆ ಬಯಲಾಗಿದೆ.

ತನ್ನ ಗೆಳತಿಯನ್ನ ಕ್ರೂರವಾಗಿ ಕೊಂದು ಬಳಿಕ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ಹೊಸ ಫ್ರಿಡ್ಜ್‌ನಲ್ಲಿಟ್ಟಿದ್ದರೂ ತನ್ನ ರೂಮಿಗೆ ಕರೆದುಕೊಂಡು ಮತ್ತೊಬ್ಬ ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ. ಅಲ್ಲದೇ ಒಬ್ಬ ವೈದ್ಯೆ (Doctor) ಜೊತೆಗೂ ಡೇಟಿಂಗ್ (Dating) ನಡೆಸುತ್ತಿದ್ದ ಎನ್ನುವ ಸತ್ಯ ಬೆಳಕಿಗೆ ಬಂದಿದೆ. ಇವರು ಮನೋವೈದ್ಯರಾಗಿದ್ದು, ಡೇಟಿಂಗ್ ಆ್ಯಪ್‌ನಲ್ಲಿ (Dating APP) ಅಫ್ತಾಬ್‌ಗೆ ಪರಿಚಯವಾಗಿದ್ದರು ಎಂದು ಪೊಲೀಸರು (Police) ತಿಳಿಸಿದ್ದಾರೆ. ಶನಿವಾರ ವೈದ್ಯೆಯನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

ಶ್ರದ್ಧಾ ಮೊದಲಬಾರಿಗೆ ಭೇಟಿ ಮಾಡಿದ `ಬಂಬಲ್’ ಎಂಬ ಡೇಟಿಂಗ್ ಆ್ಯಪ್ ಮೂಲಕವೇ ಈಕೆಯನ್ನು ಅಫ್ತಾಬ್ ಮೊದಲಿಗೆ ಪರಿಚಯ ಮಾಡಿಕೊಂಡಿದ್ದ. ಅಲ್ಲದೇ ಈ ಆ್ಯಪ್ ಮೂಲಕ ಮತ್ತಷ್ಟು ಮಹಿಳೆಯರ ಪರಿಚಯ ಜೊತೆಗೂ ಸಂಪರ್ಕ ಹೊಂದಿರುವುದು ತಿಳಿದುಬಂದಿದೆ. ಪೊಲೀಸರು ಈ ಬಗ್ಗೆಯೂ ತನಿಖೆ ಆರಂಭಿಸಿದ್ದಾರೆ.

ಅಫ್ತಾಬ್ ಜೈಲಿಗೆ: ಅಫ್ತಾಬ್ ಅಮೀನ್ ಪೂನಾವಾಲ ಪೊಲೀಸ್ ಕಸ್ಟಡಿ ಅವಧಿ ಮುಗಿದಿದೆ. ಹೀಗಾಗಿ 13 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆತನ ಸುಳ್ಳು ಪತ್ತೆಗೆ ಮಂಪರು ಪರೀಕ್ಷೆ ಮಾಡಿಸೋದು ಬಾಕಿಯಿದೆ. ಅದಕ್ಕೂ ಮುನ್ನ ಪಾಲಿಗ್ರಾಫ್ ಪರೀಕ್ಷೆ ಮಾಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

RELATED ARTICLES

ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅಂದರ್..!

ವಿವೇಕವಾರ್ತೆ : ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ...

ಗನ್​ ತೋರಿಸಿ ಮಹಿಳಾ ಕಾನ್ಸ್​ಟೇಬಲ್​​​ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ : ಪ್ರಕರಣ ದಾಖಲು

ವಿವೇಕವಾರ್ತೆ : ಮಹಿಳಾ ಪೊಲೀಸ್​ ಪೇದೆ ಮೇಲೆ ಸಹೋದ್ಯೋಗಿಯೇ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಲ್ಲಿನ ಸ್ವರ್ಗೇಟ್​ ಪೊಲೀಸ್​ ಕಾಲೋನಿಯನ್ನು ಗನ್​ನಿಂದ ಬೆದರಿಸಿ ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​​​​​...

ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅಂದರ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್.!

ವಿವೇಕವಾರ್ತೆ : ಬೆಂಗಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಕಥೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ.ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ ಕಾಮುಕ ಫೈಜಲ್ ಎಂಬಾತನನ್ನು ಪೊಲೀಸರು...
- Advertisment -

Most Popular

ಮೊದಲ ರಾತ್ರಿ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ.? ಸಾವು ನಿಗೂಢ.!

ವಿವೇಕ ವಾರ್ತೆ : ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ನಡೆದಿದೆ. ಮೃತ ವ್ಯಕ್ತಿ ಸರವಣನ್​ ಎಂದು ವರದಿಯಾಗಿದೆ. ಈತ...

ಮಾಡದ ತಪ್ಪಿಗೆ ಠಾಣೆಗೆ ಕರೆಸಿ ಥಳಿಸಿದ್ದ ಪೊಲೀಸರು ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

ವಿವೇಕವಾರ್ತೆ : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ತಲಘಟ್ಟಪುರದ ನಿವಾಸಿ ನಾಗರಾಜ್(47) ಎನ್ನಲಾಗಿದೆ. ‘ವೈಯಾಲಿಕಾವಲ್‌ ಠಾಣೆ...

ಮನೆಯಲ್ಲಿದ್ದ 6 ಜನರನ್ನು ಕಟ್ಟಿ ಹಾಕಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ..!

ವಿವೇಕ ವಾಣಿ : ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ಉಲ್ಲಾಸ್ ದೊಡ್ಮನಿ ಎಂಬುವರ ಮನೆಯಲ್ಲಿ ಬಹುದೊಡ್ಡ ಕಳ್ಳತನ ನಡೆಸಲಾಗಿದೆ. ಅವರ ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ ಕಟ್ ಮಾಡಿದ ಕಳ್ಳರು ಮನೆಯೊಳಗೆ...

ಬೆಳಗಾವಿ : 4 ತಿಂಗಳ ಮಗುವನ್ನು ನೆಲಕ್ಕೆಸೆದು ಕೊಂದ ಪೊಲೀಸ್ ಕಾನ್ಸ್‌ಟೇಬಲ್ ಅಂದರ್.!

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ, ನಾಲ್ಕು ತಿಂಗಳ ತನ್ನ ಮಗುವನ್ನು ನೆಲಕ್ಕೆ ಎಸೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಪರಾರಿಯಾಗಿದ್ದ ಆರೋಪಿಯನ್ನು...
error: Content is protected !!