Tuesday, September 26, 2023

ಸರಿಯಾಗಿ ಚಿಕಿತ್ಸೆ ನೀಡಿ ಎಂದಿದ್ದಕ್ಕೆ ಶರ್ಟ್​ ಬಿಚ್ಚಿ ಅನುಚಿತ ವರ್ತನೆ ತೋರಿದ ವೈದ್ಯ.!

ವಿವೇಕ ವಾರ್ತೆ : ಗದಗ ಜಿಲ್ಲೆಯ ಪ್ರತಿಷ್ಠಿತ ಜಿಮ್ಸ್ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ರೋಗಿಗಳ ಜೊತೆಗೆ ಹುಚ್ಚಾಟ ಮೆರೆದಿರುವ ವೀಡಿಯೋ ಈಗ ವೈರಲ್ ಆಗಿದೆ.

ಸರ್ ಸರಿಯಾಗಿ ಚಿಕಿತ್ಸೆ ಕೊಡಿ ಎಂದಿದ್ದಕ್ಕೆ ರೋಗಿಗಳಿಗೆ ತನ್ನ ಶರ್ಟ್ ಬಿಚ್ಚಿ, ಅದ್ಯಾರಿಗೆ ಪೋನ್ ಮಾಡ್ತೀಯೋ ಮಾಡು ಅಂತ ಅವಾಜ್ ಹಾಕಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮುಸ್ತಾಕ್ ಎಂಬುವರು ಪತ್ನಿಯ ಹೆರಿಗೆಯ ಬಳಿಕ ಆರೋಗ್ಯ ಸಮಸ್ಯೆಯಾಗಿತ್ತು. ಚಿಕಿತ್ಸೆಗೆಂದು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಪತ್ನಿಗೆ ಸರಿಯಾಗಿ ಚಿಕಿತ್ಸೆ ಕೊಡದ ವೈದ್ಯರ ಬಗ್ಗೆ ಸಿಟ್ಟಾದ ಅವರು, ಸಾರ್ ಸರಿಯಾಗಿ ನೀವು ಚಿಕಿತ್ಸೆ ನೀಡುತ್ತಿಲ್ಲ. ಚಿಕಿತ್ಸೆ ನೀಡುವಂತೆ ಕೋರಿದ್ದಾರೆ.

ಇಷ್ಟಕ್ಕೇ ಸಿಟ್ಟಾದ ಜಿಮ್ಸ್ ಆಸ್ಪತ್ರೆಯ ವೈದ್ಯ ಡಾ.ಗೌತಮ್ ಪಾಟೀಲ್ ಎಂಬುವರು, ರೋಗಿಗಳ ಜೊತೆಗೆ ಹುಚ್ಚಾಟ ಮೆರೆದಿದ್ದಾರೆ. ಆಗ ಮುಸ್ತಾಕ್ ಈ ನಿಮ್ಮ ವರ್ತನೆ ಸರಿಯಲ್ಲ. ನಾನು ವೀಡಿಯೋ ಮಾಡಿಕೊಂಡು ನಿಮ್ಮ ವಿರುದ್ಧ ಕ್ರಮಕ್ಕೆ ಒತ್ತಾಯಿಸುವೆ ಎಂದಾಗ ವೈದ್ಯ ಮತ್ತಷ್ಟು ಆಕ್ರೋಶಗೊಂಡರು.

ಅದ್ಯಾರಿಗೆ ಪೋನ್ ಮಾಡ್ತೀಯೋ ಮಾಡು, ಫೇಸ್ ಬುಕ್ ನಲ್ಲಿ ಲೈವ್ ಮಾಡ್ತೀಯಾ ಮಾಡು. ಅದಕ್ಕೆ ಡೋಂಟ್ ಕೇರ್ ಎಂಬುದಾಗಿ ಮುಸ್ತಾಕ್ ಗೆ ಅವಾಜ್ ಹಾಕಿದ್ದಾರೆ. ಇಷ್ಟೇ ಅಲ್ಲದೇ ತನ್ನ ಶರ್ಟ್ ಬಿಚ್ಚಿದ ವೈದ್ಯರು, ಗೂಂಡಾ ರೀತಿ ವರ್ತಿಸಿದ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೀಡಿಯೋ ನೋಡಿದ ನೆಟ್ಟಿಗರು ಜಿಮ್ಸ್ ನಲ್ಲಿನ ವೈದ್ಯನ ಗೂಂಡಾ ವರ್ತನೆಯ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.

RELATED ARTICLES

ಹಳೆಯ ವಿದ್ಯಾರ್ಥಿಗಳೇ ಕೆಬಿಎನ್ ವಿವಿಯ ಬೆನ್ನೆಲುಬು : ಡಾ. ನಿಶಾತ ಆರೀಫ್ ಹುಸೇನಿ

ವಿವೇಕವಾರ್ತೆ : ಯಾವುದೇ ವಿಶ್ವವಿದ್ಯಾಲಯದ ಗುಣಮಟ್ಟ ಹಳೆಯ ವಿದ್ಯಾರ್ಥಿಗಳಿಂದಲೇ ತಿಳಿಯುತ್ತದೆ. ಹಳೆಯ ವಿದ್ಯಾರ್ಥಿಗಳ ಯಶಸ್ಸು ವಿವಿಗಳ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತದೆ ಎಂದು ಖಾಜಾ ಬಂದಾನವಾಜ್ ವಿವಿಯ ಕಲಾ, ಭಾಷಾ, ಮಾನವಕತೆ, ಸಮಾಜ ವಿಜ್ಞಾನ...

ಚೈತ್ರಾ ಕಾರು ಮುಧೋಳದಲ್ಲಿ ಪತ್ತೆ..! ಇದರ ಹಿಂದಿದೆ ಇಂಟ್ರೆಸ್ಟಿಂಗ್ ಸ್ಟೋರಿ

ವಿವೇಕವಾರ್ತೆ :ಉದ್ಯಮಿಗೆ ಕೋಟ್ಯಾಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ(Chaitra Kundapur) ಅವರ ಆಸ್ತಿಯನ್ನು ಸಿಸಿಬಿ (CCB) ಮುಟ್ಟುಗೋಲು ಹಾಕಿಕೊಂಡಿದೆ . ಇದರ ಜೊತೆಗೆ ಇನ್ನೊಂದು ಸ್ಪೋಟಕ ಮಾಹಿತಿ ಸಿಕ್ಕಿದೆ. ಈ ವಂಚನೆ...

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...
- Advertisment -

Most Popular

ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ...

ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿದ ದುಷ್ಟ.!

ವಿವೇಕವಾರ್ತೆ : ರಾಮನಗರ ಜಿಲ್ಲೆಯ ಕನಕಪುರದಲ್ಲಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 25 ವರ್ಷದ ಯುವಕ ವಿಡಿಯೋ ಮಾಡಿದ ದುಷ್ಟ ಎಂದು ತಿಳಿದುಬಂದಿದೆ. ಹೀಗಾಗಿ ಪಕ್ಕದ‌ ಮನೆಯ ಯುವಕನ...

ಮೆಟ್ರೋದಲ್ಲಿ ಚುಂಬನ ದೃಶ್ಯ ; ನೆಟ್ಟಿಗರಿಂದ ಉಗಿಸಿಕೊಂಡ ಪ್ರೇಮಿಗಳು.!

ವಿವೇಕವಾರ್ತೆ : ಮೆಟ್ರೋ ರೈಲುಗಳು ಪದೇ ಪದೇ ಸುದ್ದಿಯಾಗುತ್ತಲೇ ಇರುತ್ತವೆ. ಸದ್ಯ ಜೋಡಿಯೊಂದು ಮೆಟ್ರೋ ಕೋಚ್​​ನ ಒಳಗೆ ಚುಂಬಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಆನಂದ ವಿಹಾರ ಮೆಟ್ರೋ ನಿಲ್ದಾಣದ ಆಸುಪಾಸು ಈ ಘಟನೆ...

ರಕ್ಷಿಸಿದವನ ಪ್ರಾಣಕ್ಕೆ ಕತ್ತು ತಂದ ನಾಗಪ್ಪ : ಉರಗ ಪ್ರೇಮಿ ಸಾಯುವ ವಿಡಿಯೋ ವೈರಲ್.!

ವಿವೇಕವಾರ್ತೆ : ಯುವಕನೋರ್ವ ತನ್ನ ಎರಡು ಕೈಯಲ್ಲಿ ನಾಗರ ಹಾವು ಹಿಡಿದು ಸ್ನೇಹಿತನೊಂದಿಗೆ ಬೈಕ್’ನಲ್ಲಿ ಮೇಲೆ ಕುಳಿತು ಹೋಗುತ್ತಿದ್ದಾಗ ಕೈಯಲ್ಲಿದ ಹಾವು ಕಡಿದು ಕುಸಿದು ಬಿದ್ದು ಸಾವನ್ನಪ್ಪುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ...
error: Content is protected !!