Tuesday, September 26, 2023

ಹಾಡಹಗಲೇ ಮಾಜಿ ಸಚಿವ HD ರೇವಣ್ಣ ಆಪ್ತ ಜೆಡಿಎಸ್ ಮುಖಂಡನ ಕೊಲೆ.!

ವಿವೇಕ ವಾರ್ತೆ ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಡಹಗಲೇ ಗ್ರಾನೆಟ್ ಉದ್ಯಮಿಯೊಬ್ಬರ ಕೊಲೆಯಾಗಿದೆ.

ಕೊಲೆಯಾದ ವ್ಯಕ್ತಿ ಮಾಜಿ ಸಚಿವ ಎಚ್.ಡಿ ರೇವಣ್ಣ ಅತ್ಯಾಪ್ತ ಶ್ರೀರಾಮ ಮಾರ್ಬಲ್ಸ್ ಮಾಲೀಕ ಜೆಡಿಎಸ್ ಮುಖಂಡ ಕೃಷ್ಣೇಗೌಡ (55) ಎಂದು ಹೇಳಲಾಗುತ್ತಿದೆ.

ಹೊರವಲಯದ ನಾಗತವಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಇನ್ನೋವಾ ಕಾರಿನಲ್ಲಿ ಬಂದು ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ.

ಗ್ರಾನೈಟ್ ಫ್ಯಾಕ್ಡರಿಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆಯನ್ನು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ...

ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿದ ದುಷ್ಟ.!

ವಿವೇಕವಾರ್ತೆ : ರಾಮನಗರ ಜಿಲ್ಲೆಯ ಕನಕಪುರದಲ್ಲಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 25 ವರ್ಷದ ಯುವಕ ವಿಡಿಯೋ ಮಾಡಿದ ದುಷ್ಟ ಎಂದು ತಿಳಿದುಬಂದಿದೆ. ಹೀಗಾಗಿ ಪಕ್ಕದ‌ ಮನೆಯ ಯುವಕನ...

ಮೆಟ್ರೋದಲ್ಲಿ ಚುಂಬನ ದೃಶ್ಯ ; ನೆಟ್ಟಿಗರಿಂದ ಉಗಿಸಿಕೊಂಡ ಪ್ರೇಮಿಗಳು.!

ವಿವೇಕವಾರ್ತೆ : ಮೆಟ್ರೋ ರೈಲುಗಳು ಪದೇ ಪದೇ ಸುದ್ದಿಯಾಗುತ್ತಲೇ ಇರುತ್ತವೆ. ಸದ್ಯ ಜೋಡಿಯೊಂದು ಮೆಟ್ರೋ ಕೋಚ್​​ನ ಒಳಗೆ ಚುಂಬಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಆನಂದ ವಿಹಾರ ಮೆಟ್ರೋ ನಿಲ್ದಾಣದ ಆಸುಪಾಸು ಈ ಘಟನೆ...
- Advertisment -

Most Popular

ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ...

ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿದ ದುಷ್ಟ.!

ವಿವೇಕವಾರ್ತೆ : ರಾಮನಗರ ಜಿಲ್ಲೆಯ ಕನಕಪುರದಲ್ಲಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 25 ವರ್ಷದ ಯುವಕ ವಿಡಿಯೋ ಮಾಡಿದ ದುಷ್ಟ ಎಂದು ತಿಳಿದುಬಂದಿದೆ. ಹೀಗಾಗಿ ಪಕ್ಕದ‌ ಮನೆಯ ಯುವಕನ...

ಮೆಟ್ರೋದಲ್ಲಿ ಚುಂಬನ ದೃಶ್ಯ ; ನೆಟ್ಟಿಗರಿಂದ ಉಗಿಸಿಕೊಂಡ ಪ್ರೇಮಿಗಳು.!

ವಿವೇಕವಾರ್ತೆ : ಮೆಟ್ರೋ ರೈಲುಗಳು ಪದೇ ಪದೇ ಸುದ್ದಿಯಾಗುತ್ತಲೇ ಇರುತ್ತವೆ. ಸದ್ಯ ಜೋಡಿಯೊಂದು ಮೆಟ್ರೋ ಕೋಚ್​​ನ ಒಳಗೆ ಚುಂಬಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಆನಂದ ವಿಹಾರ ಮೆಟ್ರೋ ನಿಲ್ದಾಣದ ಆಸುಪಾಸು ಈ ಘಟನೆ...

ರಕ್ಷಿಸಿದವನ ಪ್ರಾಣಕ್ಕೆ ಕತ್ತು ತಂದ ನಾಗಪ್ಪ : ಉರಗ ಪ್ರೇಮಿ ಸಾಯುವ ವಿಡಿಯೋ ವೈರಲ್.!

ವಿವೇಕವಾರ್ತೆ : ಯುವಕನೋರ್ವ ತನ್ನ ಎರಡು ಕೈಯಲ್ಲಿ ನಾಗರ ಹಾವು ಹಿಡಿದು ಸ್ನೇಹಿತನೊಂದಿಗೆ ಬೈಕ್’ನಲ್ಲಿ ಮೇಲೆ ಕುಳಿತು ಹೋಗುತ್ತಿದ್ದಾಗ ಕೈಯಲ್ಲಿದ ಹಾವು ಕಡಿದು ಕುಸಿದು ಬಿದ್ದು ಸಾವನ್ನಪ್ಪುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆ...
error: Content is protected !!