Tuesday, September 26, 2023

ಬೆಳಗಾವಿ: ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

ವಿವೇಕವಾರ್ತೆ :ಬೆಳಗಾವಿ ಜಿಲ್ಲೆಯಲ್ಲಿ ನೀರಿನಲ್ಲಿ ಈಜಲು ಕೆರೆಗೆ ಹೋಗಿ ದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಘಟನೆಯಲ್ಲಿ ಇನ್ನೊಬ್ಬ ಬಾಲಕನೂ ನೀರಿಗೆ ಬಿದ್ದಿದ್ದು, ಆತನನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಪಟ್ಟ ಬಾಲಕ ಅಸದ್‌ ಅಗಸಿಮನಿ ಮತ್ತು ರಕ್ಷಿಸಲ್ಪಟ್ಟ ಸ್ವಯಂಪಾಗಾದ್‌
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಸರಖೋಡ ಗ್ರಾಮದಲ್ಲಿ ಘಟನೆ ನಡೆದಿದೆ ಅಸದ್ ಅಗಸಿಮನಿ(10) ನೀರಲ್ಲಿ ಮುಳುಗಿ ಮೃತಪಟ್ಟ ಬಾಲಕನಾದರೆ ಸ್ವಯಂ ಪಾಗಾದ್ (10) ಸ್ಥಳೀಯರಿಂದ ರಕ್ಷಿಸಲ್ಪಟ್ಟ ಹುಡುಗ.

ಈ ಹತ್ತು ವರ್ಷದ ಬಾಲಕರಿಬ್ಬರೂ ಅಕ್ಕಪಕ್ಕದ ಮನೆಯವರಾಗಿದ್ದು, ಗೆಳೆಯರು. ಸೋಮವಾರ ಮುಂಜಾನೆ ಅವರಿಬ್ಬರೂ ಬಸರಖೋಡರ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಇಬ್ಬರೂ ನೀರುಪಾಲಾಗಿದ್ದಾರೆ. ಒಬ್ಬ ಹೇಗೋ ನೀರಿನಿಂದ ಮೇಲೆದ್ದು ಬಂದಿದ್ದಾನೆ.

ಸ್ವಯಂ ಪಾಗಾದಿ ಎಂಬ ಬಾಲಕನಿಗೆ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದ ಬಸರಖೋಡ ಗ್ರಾಮದಲ್ಲಿ ಶೋಕ ಮಡುಗಟ್ಟಿದ ವಾತಾವರಣ ಕಂಡುಬಂದಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಇದಾಗಿದೆ.

RELATED ARTICLES

ಸಹಾಯಕ ಸರಕಾರಿ ವಕೀಲರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆಯಿಂದ ಸತ್ಕಾರ

ವಿವೇಕವಾರ್ತೆ :ಕರ್ನಾಟಕ ಸರ್ಕಾರದ ಅಭಿಯೋಜನೆಯ ಇಲಾಖೆಯಲ್ಲಿ ಸಹಾಯಕ ಸರಕಾರಿ ಅಭಿಯೋಜನೆಕಾರರು-ವ- ಸಹಾಯಕ ಸರಕಾರಿ ವಕೀಲರು (APP) ಆಯ್ಕೆ ಆಗಿ ಬೆಳಗಾವಿ ಜಿಲ್ಲೆಯ ನ್ಯಾಯಾಲಯದಲ್ಲಿ ಅಭಿಯೋಜನೆಕಾರರಾಗಿ ಆಯ್ಕೆಯಾದ ಮಹಾವೀರ ಗಂಡವ್ವಗೋಳ ಅವರಿಗೆ ಕನ್ನಡ ಸೇನೆ...

ಬೆಳಗಾವಿ : ಲಾಡ್ಜ್​​ನಲ್ಲಿ ವೈಶ್ಯಾವಾಟಿಕೆ ದಂಧೆ ; ಇಬ್ಬರು ಯುವತಿಯರ ರಕ್ಷಣೆ.!

ವಿವೇಕವಾರ್ತೆ : ಜಿಲ್ಲೆಯ  ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಲಾಗಿದೆಂದು ಮಾಹಿತಿ ಲಭ್ಯವಾಗಿದೆ. ಕುಡಚಿ ಪಟ್ಟಣದ ಲಾಡ್ಜ್ ಒಂದರಲ್ಲಿ...

ಸುವರ್ಣ ವಿಧಾನಸೌಧ ಬಳಿ ಮಗುಚಿದ ರಾಜ್ಯ ಸಾರಿಗೆ ಬಸ್..!

ವಿವೇಕವಾರ್ತೆ : ಬೆಳಗಾವಿ-ಕೆ.ಕೆ.ಕೊಪ್ಪ ನಡುವೆ ಸಂಚರಿಸುವ ಬಸ್ ಸುವರ್ಣ ವಿಧಾನಸೌಧದ ಬಳಿ ರಸ್ತೆ ಪಕ್ಕ ಮಗುಚಿದ ಪರಿಣಾಮ ಬಸ್ಸಿನಲ್ಲಿದ್ದವರು ಗಾಯಗೊಂಡಿದ್ದಾರೆ. ದುರದೃಷ್ಟವಶಾತ್ ಬಸ್ಸಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇರಲಿಲ್ಲ. ಜೊತೆಗೆ ತುಸು ವಾಲಿದೆ. ಪೂರ್ಣ...
- Advertisment -

Most Popular

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...

ಬಿಜೆಪಿ ಶಾಸಕರ ಮನೆಯಲ್ಲೇ ನೇಣಿಗೆ ಕೊರಳೊಡ್ಡಿದ ಯುವಕ..!

ವಿವೇಕವಾರ್ತೆ : ಬಿಜೆಪಿ ಶಾಸಕರ ಮನೆಯಲಿಯೇ ಯುವಕನೋರ್ವ ನೇಣಿಗೆ ಶರಣಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭಾನುವಾರ ಲಕ್ನೋದ ಹಜರತ್‌ಗಂಜ್ ಪ್ರದೇಶದಲ್ಲಿ  ನಡೆದಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಹೈದರ್‌ಗಢ...

ಯುವತಿಯ ಸ್ನಾನದ ವಿಡಿಯೋ ರೆಕಾರ್ಡ್ ಮಾಡಿದ ದುಷ್ಟ.!

ವಿವೇಕವಾರ್ತೆ : ರಾಮನಗರ ಜಿಲ್ಲೆಯ ಕನಕಪುರದಲ್ಲಿ ಯುವತಿ ಸ್ನಾನ ಮಾಡುತ್ತಿದ್ದ ವೇಳೆ ದುಷ್ಕರ್ಮಿಯೊಬ್ಬ ವಿಡಿಯೋ ರೆಕಾರ್ಡ್‌ ಮಾಡಿದ್ದಾನೆ. 25 ವರ್ಷದ ಯುವಕ ವಿಡಿಯೋ ಮಾಡಿದ ದುಷ್ಟ ಎಂದು ತಿಳಿದುಬಂದಿದೆ. ಹೀಗಾಗಿ ಪಕ್ಕದ‌ ಮನೆಯ ಯುವಕನ...

ಮೆಟ್ರೋದಲ್ಲಿ ಚುಂಬನ ದೃಶ್ಯ ; ನೆಟ್ಟಿಗರಿಂದ ಉಗಿಸಿಕೊಂಡ ಪ್ರೇಮಿಗಳು.!

ವಿವೇಕವಾರ್ತೆ : ಮೆಟ್ರೋ ರೈಲುಗಳು ಪದೇ ಪದೇ ಸುದ್ದಿಯಾಗುತ್ತಲೇ ಇರುತ್ತವೆ. ಸದ್ಯ ಜೋಡಿಯೊಂದು ಮೆಟ್ರೋ ಕೋಚ್​​ನ ಒಳಗೆ ಚುಂಬಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ದೆಹಲಿಯ ಆನಂದ ವಿಹಾರ ಮೆಟ್ರೋ ನಿಲ್ದಾಣದ ಆಸುಪಾಸು ಈ ಘಟನೆ...
error: Content is protected !!