Wednesday, September 27, 2023

ಬೆಳಗಾವಿ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಥ ಎಳೆಯುತ್ತಿರುವ ಪ್ರವೀಣ ಹಿರೇಮಠ

ವಿವೇಕವಾರ್ತೆ : ಗಾಲಿ ಜನಾರ್ದನ ರೆಡ್ಡಿ ಅವರು ಭಾಜಪದಿಂದ ಅಸಾಮಾಧಾನಗೊಂಡು ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನ ಸ್ಥಾಪಿಸಿ ಮೊದಲ ಚುನಾವಣೆಯಲ್ಲಿ ಜನರ ಮನಸನ್ನ ಗೆದ್ದಿದೆ, ರಾಜ್ಯ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷದ ಮಹತ್ವ 70ರ ದಶಕದಿಂದಲೂ ಸಹ ಹಿಡಿತದಲ್ಲಿದೆ, ಬೆಳಗಾವಿ ಜಿಲ್ಲೆಯಲ್ಲಿ ಪಕ್ಷವನ್ನ ಸಂಘಟನೆ ಮಾಡಿ ಬೆಳಗಾವಿ ರಾಜಕಾರಣದಲ್ಲಿ ಗಟ್ಟಿಯಾಗಿ ನೆಲೆ ಕಾಣುವ ಕನಸು ಬಹುಷಃ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಪ್ರವೀಣ ಬಸವರಾಜ ಹಿರೇಮಠ ಅವರ ಹೆಗಲ ಮೇಲೆ ಇದೆ ಅನ್ನುವುದು ಜಿಲ್ಲೆಯ ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.

ಪ್ರವೀಣ ಹಿರೇಮಠ ಅವರು ಅನೇಕ ದೇಶಗಳಲ್ಲಿ ಕೆಲಸ ಮಾಡಿದ ಅನುಭವವಿದೆ ಲಕ್ಷಾಂತರ ರೂಪಾಯಿಯ ಸಂಬಳ ಬಿಟ್ಟು ರಾಜಕಾರಣದಿಂದ ಜನರಿಗೆ ಏನಾದರೂ ಸಹಾಯ ಮಾಡಬೇಕೆಂಬ ತುಡಿತದಿಂದ ವಿಧಾನಸಭಾ ಚುನಾವಣೆಗೆ ನಿಂತಿದ್ದರು, ಆ ಸಮಯದಲ್ಲೂ ಸಹ ಪಕ್ಷ ಸಂಘಟನೆ ಮಾಡಿ ಸಾಕಷ್ಟು ಹೆಸರು ಗೌರವ ಸಂಪಾದಿಸಿದ್ದರು, ಆದರೆ ಈಗ ವಿಧಾನಸಭಾ ಚುನಾವಣೆ ಮುಗಿದು ಲೋಕಸಭಾ ಚುನಾವಣೆ ಬರುತ್ತಿರುವದರಿಂದ ಪಕ್ಷ ಸಂಘಟನೆಯಲ್ಲಿ ಮತ್ತೆ ತೊಡಗಿಕೊಂಡಿದ್ದಾರೆ, ರಾಜಕಾರಣದಲ್ಲಿ ಇನ್ನೂ ಅಷ್ಟು ಪಳಗದೆ ಇದ್ದರೂ ಸಹ ಜನರ ಸೇವೆಯ ಕಾನ್ಸೆಪ್ಟ್ ಅವರನ್ನು ಕೈಹಿಡಿಯುವದರಲ್ಲಿ ಏನು ಸಂಶಯವಿಲ್ಲ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರವಾಗಿದೆ, ಒಂದು ಅತ್ಯುತ್ತಮ ಹುದ್ದೆಯಲ್ಲಿದ್ದು ರಾಜಿನಾಮೆ ಕೊಟ್ಟು ಪ್ರಾದೇಶಿಕ ಪಕ್ಷವನ್ನ ಬೆಂಬಲಿಸಿ ಸಂಘಟಿಸಿ ಜನರಿಗೆ ಸಹಾಯ ಮಾಡುವುದು ಸಣ್ಣ ಮಾತಲ್ಲ, ಅದಕ್ಕೂ ಸಹ ಎರಡು ಗುಂಡಿಗೆ ಬೇಕು.

ಯಾರಿಗೆ ಲಕ್ಷಾಂತರ ರೂಪಾಯಿಯ ಸಂಬಳದ ಅವಶ್ಯಕತೆ ಇರುವುದಿಲ್ಲ..? ಎಲ್ಲರಿಗೂ ಸಹ ಒಂದು ಒಳ್ಳೆಯ ಲೈಫ್ ಲೀಡ್ ಮಾಡ್ಬೇಕು ಎನ್ನುವ ಕನಸು ಇದ್ದೇ ಇರುತ್ತೆ ಅಂತಹ ಜೀವನ ಸಿಗುವುದು ಸಹ ಅಪರೂಪವೇ, ಅಂತಹ ಜೀವನ ಸಿಕ್ಕರು ಸಹ ಜನಸಾಮಾನ್ಯರ ಸಲುವಾಗಿ ತ್ಯಾಗ ಮಾಡುವುದು ಸುಲಭದ ಮಾತಲ್ಲ. ಇನ್ನೇನು ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಟಿಕೆಟ್ ಪಡೆದು ಚುನಾವಣೆಗೆ ನಿಲ್ಲುತ್ತಾರಾ ಕಾಯ್ದು ನೋಡಬೇಕಿದೆ.

ಪೊಲಿಟಿಕಲ್ ಬ್ಯೂರೋ ವಿವೇಕವಾರ್ತೆ.

RELATED ARTICLES

ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢ ; ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ : ಕೋಡಿಮಠ ಶ್ರೀ.!

ವಿವೇಕ ವಾರ್ತೆ : ಲೋಕಸಭಾ ಚುನಾವಣೆ ಬಗ್ಗೆ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರಮುಖ ಭವಿಷ್ಯವೊಂದನ್ನು ನುಡಿದಿದ್ದಾರೆ. https://youtu.be/u6lq_pUsNkA?si=YWlDzZ4FEqGXLL4M ಮುಂದಿನ ಚುನಾವಣೆಯಲ್ಲಿ ದೇಶದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ. ಅಮಾವಾಸ್ಯೆಯ ಬಳಿಕ ಕರ್ನಾಟಕದಲ್ಲಿ ಭಾರೀ...

PM Narendra Modi Horoscope: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಜಾತಕ ವಿಶ್ಲೇಷಣೆ

ವಿವೇಕವಾರ್ತೆ : 2028ರ ಜೂನ್ ವೇಳೆಗೆ ನರೇಂದ್ರ ಮೋದಿ ಅವರ ಜನ್ಮ ಜಾತಕದ ಪ್ರಕಾರ ಕುಜ-ರಾಹು ಸಂಧಿ ಕಾಲ (ಅಂದರೆ ಕುಜ ದಶೆ ಮುಗಿದು ರಾಹು ದಶೆ ಆರಂಭ ಆಗುವ ಕಾಲ). ಇದು...

BS Yediyurappa ರಣತಂತ್ರ ಶುರುವಾಯ್ತಾ? ಒಂದೇ ಕಲ್ಲಿಗೆ 2 ಹಕ್ಕಿ ಹೊಡೀತಾರಾ?

ವಿವೇಕವಾರ್ತೆ : ಯಡಿಯೂರಪ್ಪ (BS Yediyurappa) ಕಡೆಗಣನೆಯಿಂದ ಬಿಜೆಪಿಗೆ ಸೋಲು ಆಯ್ತು ಎಂದು ಹೈಕಮಾಂಡ್ ವಿರುದ್ಧ ಬಿಜೆಪಿ ನಾಯಕರೇ ಬೇಸರ ಹೊರ ಹಾಕುತ್ತಿದ್ದಾರೆ. ಈ ಬಗ್ಗೆ ಕೂಡಲೇ ನಿರ್ಧಾರ ಮಾಡುವಂತೆ ಆಪ್ತರು ಹೈಕಮಾಂಡ್...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!