Breaking: KSRP ಕ್ಯಾಂಪಸ್ʼನಲ್ಲಿ ಫೈರಿಂಗ್: ಇಬ್ಬರು ಪೇದೆಗಳಿಗೆ ಗುಂಡೇಟು, ಒಬ್ಬರ ಸ್ಥಿತಿ ಗಂಭೀರ!

Published on

spot_img
spot_img

ವಿವೇಕವಾರ್ತೆ:  ಕೆಎಸ್​ಆರ್​​ಪಿ 9ನೇ ಬೆಟಾಲಿಯನ್​ನಲ್ಲ ಆಕಸ್ಮಿಕವಾಗಿ ಫೈರಿಂಗ್ ನಡೆದಿದ್ದು ಇಬ್ಬರು ಕಾನ್ಸ್​ಟೇಬಲ್​ಗಳಿಗೆ ಗುಂಡೇಟು ತಾಗಿದು ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಕೂಡ್ಲು ಬಳಿ ಇರುವ ಕೆಎಸ್​ಆರ್​​ಪಿ ಬೆಟಾಲಿಯನ್ʼನಲ್ಲಿ ನಡೆದಿದೆ.

ಹಳೆಯ ಗುಂಡುಗಳ ಮೇಲಿನ ತಾಮ್ರ ತೆಗೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಫೈರಿಂಗ್ ಆಗಿದೆ. ಹಾಗೆ ತಾಮ್ರ ತೆಗೆಯುವಾಗ ಅಚಾನಕ್​ ಆಗಿ ಸಿಡಿದ ಗುಂಡು

ಈ ವೇಳೆ ಪೇದೆ ಗಣೇಶ್​ ಸೇರಿ ಇಬ್ಬರಿಗೆ ಗುಂಡೇಟು ತಗುಲಿದ್ದು  ಆಸ್ಪತ್ರೆಗೆ ದಾಖಲು ಮಾಡಲಾಗಿದೆ . ಘಟನೆ ಬಳಿಕ ಪೊಲೀಸ್ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

Source link

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!