Sunday, October 1, 2023

ಶನಿವಾರದ ದಿನ ಅಪ್ಪಿತಪ್ಪಿಯೂ ಈ 5 ಕೆಲಸಗಳನ್ನು ಮಾಡಬೇಡಿ..!

ವಿವೇಕವಾರ್ತೆ :  ಸನಾತನ ಧರ್ಮವಾದ ಹಿಂದೂ ಧರ್ಮದಲ್ಲಿ ವಾರದ ಏಳು ದಿನಕ್ಕೂ ಒಬ್ಬ ದೇವರಿಗೆ ಮೀಸಲಿಡಲಾಗುತ್ತದೆ. ಅದರಂತೆ ಶನಿವಾರ ಶನೇಶ್ವರ (ಶನೀಶ್ವರ) ದಿನ. ಈ ಶನಿವಾರದ ಸ್ವಭಾವವು ಭೀಕರವಾಗಿದೆ. ಧರ್ಮಗ್ರಂಥಗಳ ಪ್ರಕಾರ ಶನಿವಾರವನ್ನು ನ್ಯಾಯ ಮತ್ತು ಕರ್ಮದ ದೇವರಾದ ಶನೇಶ್ವರನಿಗೆ ಸಮರ್ಪಿಸಲಾಗಿದೆ.

ಶನೇಶ್ವರನ ಆಶೀರ್ವಾದ ಪಡೆದ ಯಾವುದೆ ವ್ಯಕ್ತಿ ತನ್ನ ಜೀವನದಲ್ಲಿ ಯಾವುದಕ್ಕೂ ಕೊರತೆ ಅನ್ನುವುದೇ ಇರೋದಿಲ್ಲ ಅಂತ ಎಂದು ನಂಬುತ್ತಾನೆ. ಹೀಗಾಗಿ ಯಶಸ್ಸು ಅವರ ಅಡಿಯಲ್ಲಿ ಅಡಗಿದೆ ಎಂಬ ನಂಬಿಕೆ. ಅಂತಹ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸಿದ್ದಾಳೆ ಎಂಬುದು ನಂಬಿಕೆ.

ಹಾಗಾದರೆ ಶನಿವಾರ ಏನ್ನೇಲ್ಲಾ ಮಾಡಬಾರದು ಅಂತ ಗೊತ್ತೇ.?

* ಎಣ್ಣೆಯನ್ನು ಕೊಳ್ಳಬೇಡಿ :  ಶನಿವಾರದಂದು ತಪ್ಪಾಗಿಯೂ ಹರಳೆಣ್ಣೆ ಅಥವಾ ಇನ್ನಾವುದೇ ಎಣ್ಣೆಯನ್ನು ಖರೀದಿಸಬೇಡಿ. ಎಣ್ಣೆಯನ್ನು ಖರೀದಿಸುವುದರಿಂದ ಮನೆಯಲ್ಲಿ ಬಡತನ ಬರುತ್ತದೆ ಎಂದು ನಂಬಲಾಗಿದೆ. ಅದೇ ಶನಿವಾರದಂದು ಎಣ್ಣೆಯನ್ನು ದಾನ ಮಾಡುವುದರಿಂದ ಒಳ್ಳೆಯ ಫಲಿತಾಂಶ ಬರುತ್ತದೆ. ವಿಶೇಷವಾಗಿ ಸಾಸಿವೆ ಎಣ್ಣೆ, ಅಥವಾ ಎಳ್ಳಿನ ಎಣ್ಣೆಯನ್ನು ದಾನ ಮಾಡುವುದರಿಂದ ಶನೇಶ್ವರನಿಗೆ ಸಂತೋಷವಾಗುತ್ತದೆ.

* ತಲೆ ಸ್ನಾನ ಮಾಡಬೇಡಿ : ಸುಮಾರು ಜನರಿಗೆ ಪ್ರತಿ ದಿನವೂ ತಲೆಗೆ ಸ್ನಾನ ಮಾಡುವ ಅಭ್ಯಾಸವಿರುತ್ತದೆ. ಆದರೆ ಶನಿವಾರದಂದು ಅಪ್ಪಿತಪ್ಪಿಯೂ ತಲೆಗೆ ಸ್ನಾನ ಮಾಡಬೇಡಿ. ವಿಶೇಷವಾಗಿ ಮಹಿಳೆಯರು ಈ ದಿನ ತಲೆ ಸ್ನಾನ ಮಾಡುವುದು ಅಶುಭ ಮತ್ತು ಕುಟುಂಬದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ನಂಬಿಕೆ.

* ಕಬ್ಬಿಣದ ವಸ್ತುಗಳನ್ನು ಮನೆಗೆ ತರಬೇಡಿ :  ಯಾವುದೇ ಕಬ್ಬಿಣದ ವಸ್ತುಗಳನ್ನು ಶನಿವಾರದಂದು ಮನೆಗೆ ತರಬೇಡಿ. ಅದು ಅಶುಭವೆಂದು ಪರಿಗಣಿಸಲಾಗುತ್ತದೆ. ಶನಿಯು ಕಬ್ಬಿಣದ ಆಯುಧವನ್ನು ಧರಿಸುತ್ತಾನೆ ಎಂದು ಪ್ರಾಚೀನ ಗ್ರಂಥಗಳು ಹೇಳುತ್ತವೆ, ಆದ್ದರಿಂದ ಕಬ್ಬಿಣವನ್ನು ಶನೀಶ್ವರನಿಗೆ ಸಂಬಂಧಿಸಿದ ಲೋಹವೆಂದು ಪರಿಗಣಿಸಲಾಗುತ್ತದೆ.

* ಮಾಂಸ ತಿನ್ನಬೇಡಿ : ಹಾಗೇಯೇ ಶನಿವಾರದಂದು ಯಾವುದೇ ಪ್ರಾಣಿಗಳಿಗೆ ಹಾನಿ ಮಾಡಬೇಡಿ, ನೀವು ಮಾಂಸಾಹಾರಿಗಳಾಗಿದ್ದರೆ ಇಂದು ತಪ್ಪಾಗಿಯೂ ಮಾಂಸಾಹಾರ ಸೇವಿಸಬೇಡಿ. ಬದಲಾಗಿ ನೀವು ಬಡವರಿಗೆ ಸಹಾಯ ಮಾಡುತ್ತೀರಿ. ಇದರಿಂದ ಶನಿ ದೇವರಿಗೆ ಸಂತೋಷವಾಗುತ್ತದೆ.

* ಮನೆಗೆ ಉಪ್ಪು ತರಬೇಡಿ : ಈ ದಿನದಂದು ಮನೆಗೆ ಉಪ್ಪು ತರಬಾರದು, ಶನಿವಾರದಂದು ಮನೆಗೆ ಉಪ್ಪನ್ನು ತರುವುದು ಕೆಟ್ಟ ಶಕುನವೆಂದು ಪರಿಗಣಿಸಲಾಗುತ್ತದೆ. ವಾಸ್ತು ಪ್ರಕಾರ, ಶನಿವಾರದಂದು ಉಪ್ಪನ್ನು ತಂದರೆ ಮನೆಯಲ್ಲಿ ಸಾಲ ಹೆಚ್ಚಾಗುತ್ತದೆ. ಮನೆಯಲ್ಲಿರುವ ಕುಟುಂಬದ ಸದಸ್ಯರು ಅನೇಕ ರೋಗಗಳಿಗೆ ತುತ್ತಾಗುತ್ತಾರೆ ಎಂದು ನಂಬಲಾಗಿದೆ.

RELATED ARTICLES

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

PM Narendra Modi Horoscope: ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಜಾತಕ ವಿಶ್ಲೇಷಣೆ

ವಿವೇಕವಾರ್ತೆ : 2028ರ ಜೂನ್ ವೇಳೆಗೆ ನರೇಂದ್ರ ಮೋದಿ ಅವರ ಜನ್ಮ ಜಾತಕದ ಪ್ರಕಾರ ಕುಜ-ರಾಹು ಸಂಧಿ ಕಾಲ (ಅಂದರೆ ಕುಜ ದಶೆ ಮುಗಿದು ರಾಹು ದಶೆ ಆರಂಭ ಆಗುವ ಕಾಲ). ಇದು...

ಇದೇ ದಿನ ಗಣೇಶ ಚೌತಿ ಹಬ್ಬ…! ಇಲ್ಲಿದೆ ಸಂಪೂರ್ಣ ಕ್ಲಾರಿಟಿ..!

ವಿವೇಕವಾರ್ತೆ : ಈ ಬಾರಿ ಗಣೇಶನ ಹಬ್ಬವನ್ನು ಸೋಮವಾರ ಆಚರಿಸಬೇಕೆ ಅಥವಾ ಮಂಗಳವಾರ ಆಚರಿಸಬೇಕಾ ಅನ್ನುವ ಗೊಂದಲವಿದೆ. ದೃಕ್ ಪಂಚಾಂಗವನ್ನು ಅನುಸರಿಸುವವರು ಸೆ.19 (ಮಂಗಳವಾರ) ಹಬ್ಬ ಆಚರಿಸುತ್ತಾರೆ. ಸೂರ್ಯ ಸಿದ್ಧಾಂತದ ಪಂಚಾಂಗವನ್ನು ಫಾಲೋ...
- Advertisment -

Most Popular

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!