ಬೆಳ್ಳಂಬೆಳಗ್ಗೆ ಆಪ್‌ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ ED ದಾಳಿ

Published on

spot_img
spot_img

ವಿವೇಕವಾರ್ತೆ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮಂಗಳವಾರ ಬೆಳ್ಳಂ ಬೆಳಗ್ಗೆ ಆಪ್‌ ಶಾಸಕ ಅಮಾನತುಲ್ಲಾ ಖಾನ್‌ (Amanatullah Khan) ಮನೆ ಮೇಲೆ ದಾಳಿ ನಡೆಸಿದೆ.

ದೆಹಲಿಯ ಭ್ರಷ್ಟಾಚಾರ ವಿರೋಧಿ ಸಂಸ್ಥೆ (ದೆಹಲಿ ಆ್ಯಂಟಿ ಕರಪ್ಷನ್‌ ಬ್ಯೂರೋ) ಸಲ್ಲಿಸಿದ ಎಫ್‌ಐಆರ್ ಮತ್ತು ಸಿಬಿಐ ದಾಖಲಿಸಿದ್ದ ಮತ್ತೊಂದು ಎಫ್‌ಐಆರ್‌ ಆಧರಿಸಿ ಇಡಿ ಕ್ರಮ ಕೈಗೊಂಡಿದೆ. ಅಮಾನತುಲ್ಲಾ ಖಾನ್‌ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ದೆಹಲಿ ವಕ್ಫ್‌ ಮಂಡಳಿಯಲ್ಲಿ (Delhi Waqf Board) ಅಕ್ರಮ ನೇಮಕಾತಿ ನಡೆದಿದ್ದು, ಭ್ರಷ್ಟಾಚಾರದಲ್ಲೂ ಭಾಗಿಯಾಗಿರುವ ಆರೋಪ ಕೇಳಿಬಂದಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಶೋಧ ನಡೆಸಲಾಗುತ್ತಿದೆ. ದೆಹಲಿಯ ವಕ್ಫ್‌ ಮಂಡಳಿಗೆ ಸಂಬಂಧಿಸಿದ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿಂತೆ ವರ್ಷ ಎಸಿಬಿ ಅಮನತುಲ್ಲಾರನ್ನ ಬಂಧಿಸಿತ್ತು. ನಂತರ ಸೆಪ್ಟೆಂಬರ್ 2022ರಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಕೃಪೆ

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!