Friday, September 22, 2023

Engineer job: ಇಂಜಿನಿಯರಿಂಗ್​ ಮುಗೀತಾ? ಹಾಗಾದ್ರೆ ಇಲ್ಲಿ ಅಪ್ಲೈ ಮಾಡಿ

ಐಟಿ ಇಂಜಿನಿಯರ್ (IT Operations Engineer)​ ಆಗಬೇಕು ಎಂಬ ಆಸೆ ಹೊಂದಿದ್ದರೆ ಖಂಡಿತ ಇಲ್ಲೊಂದು ಸುವರ್ಣಾವಕಾಶ ನಿಮಗಾಗಿ ಕಾದಿದೆ. ನೀವೂ ಈ ತಕ್ಷಣ ಅಪ್ಲೈ ಮಾಡಿ ಈ ಉದ್ಯೋಗ ನಿಮ್ಮದಾಗಿಸಿಕೊಳ್ಳಬಹುದು. ಬೆಂಗಳೂರಿನ ಶಿವಾಜಿನಗರದಲ್ಲಿ ಕೆಲಸ. ಶೆಲ್ (Shell)​ ಸಂಸ್ಥೆ ಈ ನೇಮಕಾತಿ ಆರಂಭಿಸಿದೆ.

ನೀವೂ ಈ ಕೆಳಗೆ ನೀಡಿರುವ ಮಾಹಿತಿ ಅನುಸಾರ ಅಪ್ಲೈ (Apply) ಮಾಡಿ ಈ ಹುದ್ದೆ ನಿಮ್ಮದಾಗಿಸಿಕೊಳ್ಳಿ.

ಹುದ್ದೆ ಐಟಿ ಆಪರೇಷನ್ ಇಂಜಿನಿಯರ್​
ಸಂಸ್ಥೆ ಶೆಲ್​ ಸಂಸ್ಥೆ
ಉದ್ಯೋಗ ಸ್ಥಳ ಶಿವಾಜಿನಗರ, ಬೆಂಗಳೂರು
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಹತೆ ಪದವಿ ಮುಗಿಸಿರಬೇಕು
ಅನುಭವ 3ಕ್ಕಿಂತ ಹೆಚ್ಚು ವರ್ಷ ಅನುಭವ ಹೊಂದಿರಬೇಕು

ಈ ಮೇಲೆ ನೀಡಿರುವ ಮಾಹಿತಿ ಅನುಸಾರ ಅಪ್ಲೈ ಮಾಡಿ. ಈ ಜಾಬ್​ ನಿಮ್ಮದಾಗಿಸಿಕೊಳ್ಳಿ. ಇಲ್ಲಿ ನಿಮಗೆ ಕೆಲವು ಅಧಿಕೃತ ಮಾಹಿತಿ ನೀಡಲಾಗಿದೆ ಇದರ ಪ್ರಕಾರ ನೀವೂ ಅರ್ಹತೆ ಹೊಂದಿದ್ದರೆ ಖಂಡಿತಾ ಈ ಮೇಲೆ ನೀಡಿರುವ ಲಿಂಕ್​ ಕ್ಲಿಕ್ ಮಾಡಿ ಅಪ್ಲೈ ಮಾಡಿಬಿಡಿ. ನಿಮ್ಮ ಕೌಶಲ್ಯಕ್ಕೆ ತಕ್ಕಂತೆ ಸಂಬಳ ಕೂಡಾ ನಿಮಗೂ ದೊರೆಯುತ್ತದೆ.

ಹುದ್ದೆ; ಐಟಿ ಆಪರೇಷನ್ ಇಂಜಿನಿಯರ್​

ಸಂಸ್ಥೆ: ಶೆಲ್​ ಸಂಸ್ಥೆ

ಉದ್ಯೋಗ ಸ್ಥಳ: ಶಿವಾಜಿನಗರ, ಬೆಂಗಳೂರು

ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಪದವಿ ಮುಗಿಸಿರಬೇಕು

ಅಗತ್ಯ ಕೌಶಲ್ಯಗಳು:
1. ಹೈಬ್ರಿಸ್‌ನಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು.
2. ಮಾಹಿತಿ ತಂತ್ರಜ್ಞಾನ ಡೊಮೇನ್‌ನಲ್ಲಿ ಕನಿಷ್ಠ 6+ ವರ್ಷಗಳ ಅನುಭವ ಹೊಂದಿರಬೇಕು.
3. ಡೀಬಗ್ ಮಾಡುವಿಕೆ, ಲಾಗ್ ವಿಶ್ಲೇಷಣೆ, ಉತ್ಪನ್ನ ಅಭಿವೃದ್ಧಿ ಮಾಹಿತಿ ಹೊಂದಿರಬೇಕು.4. ಕ್ಲೌಡ್ ತಂತ್ರಜ್ಞಾನಗಳಲ್ಲಿ ಅನುಭವ ಹೊಂದಿರಬೇಕು.

ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಇಲ್ಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ.

RELATED ARTICLES

LPG Gas Cylinder: ಗುಡ್‌ ನ್ಯೂಸ್: 75 ಲಕ್ಷ ಕುಟುಂಬಕ್ಕೆ ಸಿಗಲಿದೆ ಉಚಿತ LPG ಗ್ಯಾಸ್ ಸೌಲಭ್ಯ

ವಿವೇಕವಾರ್ತೆ : ಭಾರತದಲ್ಲಿ ಪ್ರತಿ ಮನೆಗೆ ಗ್ಯಾಸ್ ಸಿಲಿಂಡರ್ ಸಂಪರ್ಕ ಕಲ್ಪಿಸುವ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅತ್ಯಂತ ಯಶಸ್ವಿಯಾಗಿದೆ. ಇದೀಗ ಉಜ್ವಲ ಯೋಜನೆಯನ್ನು ಮತ್ತೆ ಮೂರ ವರ್ಷಗಳ ಕಾಲ ವಿಸ್ತರಿಸಲು ಪ್ರಧಾನಿ...

ಸರಕಾರದ ಹೊಸ ಸಾಲ ಯೋಜನೆ : ಯಾವುದೇ ಅಡಮಾನವಿಲ್ಲದೇ ಸಿಗುತ್ತೆ 10 ಲಕ್ಷ ರೂಪಾಯಿ

ವಿವೇಕವಾರ್ತೆ : ಎಲ್ಲರಿಗೂ ತಮ್ಮದೇ ಉದ್ಯೋಗ ಅಥವಾ ವ್ಯವಹಾರವನ್ನು ಶುರು ಮಾಡಬೇಕು ಎನ್ನುವ ಆಸೆ ಇರುತ್ತದೆ. ಆದರೆ ಸ್ವತಂತ್ರವಾಗಿ ವ್ಯಾಪಾರವನ್ನು (Business Loan) ಪ್ರಾರಂಭಿಸಲು ಬಯಸಿದರವರ ಬಳಿ ಹಣ ಇರುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ,...

ಅದೃಷ್ಟ ಬದಲಿಸಿತು 60 ವರ್ಷದ ಹಿಂದಿನ ತಂದೆಯ ಪಾಸ್‌ಬುಕ್‌; ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಮಗ

ವಿವೇಕವಾರ್ತೆ : ಮನುಷ್ಯನಿಗೆ ಅದೃಷ್ಟ ಹೇಗೆ, ಯಾವಾಗ ಒಲಿಯುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎನ್ನುತ್ತಾರೆ. ಎಷ್ಟೋ ಬಾರಿ ನಾವು ಸಂಕಷ್ಟದಲ್ಲಿದ್ದಾಗ ಊಹಿಸದ ರೀತಿಯಲ್ಲಿ ಆರ್ಥಿಕ ನೆರವು ಸಿಗುವುದುಂಟು. ಸಾಮಾನ್ಯ ಮಧ್ಯಮ ಕುಟುಂಬದಲ್ಲಿ ಜನಿಸಿರುವ...
- Advertisment -

Most Popular

ಮೊದಲ ರಾತ್ರಿ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ.? ಸಾವು ನಿಗೂಢ.!

ವಿವೇಕ ವಾರ್ತೆ : ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ನಡೆದಿದೆ. ಮೃತ ವ್ಯಕ್ತಿ ಸರವಣನ್​ ಎಂದು ವರದಿಯಾಗಿದೆ. ಈತ...

ಮಾಡದ ತಪ್ಪಿಗೆ ಠಾಣೆಗೆ ಕರೆಸಿ ಥಳಿಸಿದ್ದ ಪೊಲೀಸರು ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

ವಿವೇಕವಾರ್ತೆ : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ತಲಘಟ್ಟಪುರದ ನಿವಾಸಿ ನಾಗರಾಜ್(47) ಎನ್ನಲಾಗಿದೆ. ‘ವೈಯಾಲಿಕಾವಲ್‌ ಠಾಣೆ...

ಮನೆಯಲ್ಲಿದ್ದ 6 ಜನರನ್ನು ಕಟ್ಟಿ ಹಾಕಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ..!

ವಿವೇಕ ವಾಣಿ : ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ಉಲ್ಲಾಸ್ ದೊಡ್ಮನಿ ಎಂಬುವರ ಮನೆಯಲ್ಲಿ ಬಹುದೊಡ್ಡ ಕಳ್ಳತನ ನಡೆಸಲಾಗಿದೆ. ಅವರ ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ ಕಟ್ ಮಾಡಿದ ಕಳ್ಳರು ಮನೆಯೊಳಗೆ...

ಬೆಳಗಾವಿ : 4 ತಿಂಗಳ ಮಗುವನ್ನು ನೆಲಕ್ಕೆಸೆದು ಕೊಂದ ಪೊಲೀಸ್ ಕಾನ್ಸ್‌ಟೇಬಲ್ ಅಂದರ್.!

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ, ನಾಲ್ಕು ತಿಂಗಳ ತನ್ನ ಮಗುವನ್ನು ನೆಲಕ್ಕೆ ಎಸೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಪರಾರಿಯಾಗಿದ್ದ ಆರೋಪಿಯನ್ನು...
error: Content is protected !!