ವಿವೇಕವಾರ್ತೆ : ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್ನಲ್ಲಿ
ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!
ನಯನಾ ಹಾಗೂ ಪಾರ್ಟರ್ ಕಿರಣ್ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಇವರು ರಹಸ್ಯ ಕ್ಯಾಮೆರಾ ಇಟ್ಟು ಪ್ರೇಮಿಗಳ ವಿಡಿಯೋ ಸೆರೆ ಹಿಡಿದು ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎನ್ನಲಾಗಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!
ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಹೋಟೆಲ್ ನಲ್ಲಿ ಪ್ರೇಮಿಗಳಿಗೆ ರೂಮ್ ನೀಡಲಾಗಿತ್ತು. ಆದರೆ ಇವರಿಬ್ಬರೂ ರೂಮ್ನಲ್ಲಿ ರಹಸ್ಯವಾಗಿ ಕ್ಯಾಮೆರಾ ಅಡಗಿಸಿ ಇಟ್ಟಿದ್ದರು. ಬಳಿಕ ನಯನಾ ಹಾಗೂ ಪಾರ್ಟನರ್ ಕಿರಣ್ ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಪೀಡಿಸುತ್ತಿದ್ದರು. ಒಂದು ಲಕ್ಷ ಹಣ ಕೊಡು, ಕೊಡದಿದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡ್ತೀನಿ. ನಿಮ್ಮ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಕಳುಹಿಸುತ್ತೇನೆ ಎಂದು ಕಿರಣ್ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ.ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!
ನಯನಾ ಹಾಗೂ ಕಿರಣ್ ಆರಂಭಿಸಿದ ಹೋಟೆಲ್ಗೆ ನಯನಾ ಸಂಬಂಧಿ ಯುವತಿ (ಸಂತ್ರಸ್ಥೆ) ಆಗಾಗ ತನ್ನ ಲವ್ವರ್ ಜೊತೆ ಬರುತ್ತಿದ್ದಳು. ಈ ವೇಳೆ ಹೋಟೆಲ್ ರೂಮ್ ನಲ್ಲಿ ಇರುವಂತೆ ಹೇಳಿದ್ದ ನಯನಾ, ಬಳಿಕ ಇಬ್ಬರ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿದ್ದಳು.ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!
ಬಳಿಕ ವಿಡಿಯೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಆರೋಪಿ ಕಿರಣ್, ಯುವತಿಗೆ ವಾಟ್ಸಪ್ ಮಾಡಿ ಒಂದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಾಕೋದಾಗಿ ಬೆದರಿಕೆ ಹಾಕಿದ್ದನು.ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!
ಇದರಿಂದ ಯುವತಿ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಇದೀಗ ಈ ದೂರಿನ ಆಧಾರ ಮೇಲೆ ಪೊಲೀಸರು ನಯನಾ ಹಾಗೂ ಕಿರಣ್ನನ್ನು ಬಂಧಿಸಿದ್ದಾರೆ. ಅಲ್ಲದೇ ಮೊಬೈಲ್ ವಶಕ್ಕೆ ಪಡೆದು ಯುವತಿಯ ವಿಡಿಯೋ ಡಿಲೀಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!