Saturday, September 30, 2023

ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ ಮುಂದೆ ಭಯಾನಕ ಮಾಟಮಂತ್ರ..!

ವಿವೇಕ ವಾರ್ತೆ ನಿನ್ನೆ ಗುರುವಾರ ಮಧ್ಯರಾತ್ರಿ ದುಷ್ಕರ್ಮಿಗಳು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಭಯಾನಕ ಮಾಟಮಂತ್ರ ಮಾಡಿದ್ದಾರೆ.

ಅಮವಾಸ್ಯೆ ಹಿನ್ನೆಲೆಯಲ್ಲಿ ಈ ಭಯಾನಕ ಮಾಟಮಂತ್ರ ನಡೆದಿದ್ದು, ಮನೆಯ ಮುಂದೆ ತಲೆ ಬುರುಡೆ, ನಿಂಬೆ ಹಣ್ಣು ಇಟ್ಟು ಮಾಟಮಂತ್ರ ಮಾಡಲಾಗಿದೆ.

ನಿನ್ನೆ ಗುರುವಾರ (ಸೆಪ್ಟೆಂಬರ್​ 15) ಮಧ್ಯರಾತ್ರಿ ದುಷ್ಕರ್ಮಿಗಳು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಭಯಾನಕ ಮಾಟಮಂತ್ರ (Black Magic) ಮಾಡಿದ್ದಾರೆ. ಅಮವಾಸ್ಯೆ (Amavasya) ಹಿನ್ನೆಲೆಯಲ್ಲಿ ಈ ಭಯಾನಕ ಮಾಟಮಂತ್ರ ನಡೆದಿದ್ದು, ಮನೆಯ ಮುಂದೆ ತಲೆ ಬುರುಡೆ, ನಿಂಬೆ ಹಣ್ಣು ಇಟ್ಟು ಮಾಟಮಂತ್ರ ಮಾಡಲಾಗಿದೆ.

ಬಸವ್ವ ಚನ್ನಯ್ಯ ಮಠಪತಿ ಎನ್ನುವರ ಮನೆಯ ಮುಂದೆ ಮಾಟಮಂತ್ರ (Witchcraft) ನಡೆದಿದೆ. ಮನೆಯವರು ಇಂದು ಶುಕ್ರವಾರ ಬೆಳಗ್ಗೆ ಎದ್ದು ನೋಡಿದಾಗ ಮನೆಯ ಮುಂದೆ ತಲೆ ಬುರುಡೆ, ನಿಂಬೆಹಣ್ಣು, ಕುಂಕುಮ ವಸ್ತುಗಳು ಪತ್ತೆಯಾಗಿವೆ. ದುಷ್ಕರ್ಮಿಗಳು ನಿಂಬೆಹಣ್ಣಿನ ಮೇಲೆ ಮನೆಯವರ ಹೆಸರುಗಳನ್ನ ಬರೆದಿದ್ದಾರೆ.

ಮದ್ಯರಾತ್ರಿ ಈ ಮಾಟಮಂತ್ರ ಮಾಡಿರೋ ದುಷ್ಕರ್ಮಿಗಳ ಈ ಕೃತ್ಯದಿಂದ ಸಾವಳಗಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

RELATED ARTICLES

ಶಾಲೆಯಲ್ಲೇ ಶಿಕ್ಷಕಿಯರ ರೀಲ್ಸ್ : ಲೈಕ್, ಶೇರ್ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ.!

ವಿವೇಕವಾರ್ತೆ : ಶಿಕ್ಷಕಿಯರು, ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಶಾಲೆಗಳಲ್ಲಿ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವಿದ್ಯಾರ್ಥಿಗಳಿಗೆ ತಮ್ಮ ಚಾನೆಲ್ ಗೆ Subscribers ಆಗಿ ತಮ್ಮ ವಿಡಿಯೋಗಳನ್ನು ಇತರರಿಗೆ...

ಅನುಮಾನಾಸ್ಪದ ರೀತಿ ಸಾವನ್ನಪ್ಪಿದ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆ.!

ವಿವೇಕವಾರ್ತೆ : ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯಯೊಬ್ಬರು ಅನುಮಾನಸ್ಪದವಾಗಿ ಸಾವನಪ್ಪಿದ ಘಟನೆ ಇಂದು (ಸೆ.29) ನಡೆದಿದೆ. ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಡಾI ಸಿಂದುಜಾ (28)...

ರೀಲ್ಸ್ ಮಾಡಿ ಟ್ರೋಲ್ ಆದ ಮಹಿಳಾ ಪೊಲೀಸ್ ; ವಿಡಿಯೋ ವೈರಲ್.!

ವಿವೇಕವಾರ್ತೆ : ಮಹಿಳೆ ಪೊಲೀಸ್​​​ ರೀಲ್ಸ್​​ ಮಾಡಲು ಹೋಗಿ ಇಲಾಖೆಯ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾದ ಘಟನೆಯೊಂದು ಪಂಜಾಬನಲ್ಲಿ ನಡೆದಿದೆ. ಪೊಲೀಸರು ರೀಲ್ಸ್​​ ಮಾಡಬಾರದು ಎಂದು ಇಲ್ಲಾ, ಆದರೆ ಅವರು ಸಮಾಜದ ಒಳಿತನ್ನು ಕಾಪಾಡುವ...
- Advertisment -

Most Popular

ಶಾಲೆಯಲ್ಲೇ ಶಿಕ್ಷಕಿಯರ ರೀಲ್ಸ್ : ಲೈಕ್, ಶೇರ್ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ.!

ವಿವೇಕವಾರ್ತೆ : ಶಿಕ್ಷಕಿಯರು, ವಿದ್ಯಾರ್ಥಿಗಳಿಗೆ ಪಾಠ ಮಾಡುವ ಬದಲು ಶಾಲೆಗಳಲ್ಲಿ ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ, ವಿದ್ಯಾರ್ಥಿಗಳಿಗೆ ತಮ್ಮ ಚಾನೆಲ್ ಗೆ Subscribers ಆಗಿ ತಮ್ಮ ವಿಡಿಯೋಗಳನ್ನು ಇತರರಿಗೆ...

ಲೋಕಸಭೆ ಬಿಜೆಪಿ ಟಿಕೆಟ್ ಸಿಗುವ ಭರವಸೆ ಇದೆ – ರಮೇಶ್ ಕತ್ತಿ

ವಿವೇಕವಾರ್ತೆ : ಈ ಬಾರಿ ಲೋಕಸಭೆ ಚುನಾವಣೆಗೆ ತಮಗೆ ಟಿಕೆಟ್ ನೀಡುವ ಭರವಸೆ ಇದೆ ಎಂದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಸಂಸದ ರಮೇಶ್ ಕತ್ತಿ ಹೇಳಿದ್ದಾರೆ. ಅವರು ಇಂದು ಚಿಕ್ಕೋಡಿಯ ನಂದಗಾಂವ ಗ್ರಾಮದಲ್ಲಿ...

ಅನುಮಾನಾಸ್ಪದ ರೀತಿ ಸಾವನ್ನಪ್ಪಿದ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆ.!

ವಿವೇಕವಾರ್ತೆ : ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯಯೊಬ್ಬರು ಅನುಮಾನಸ್ಪದವಾಗಿ ಸಾವನಪ್ಪಿದ ಘಟನೆ ಇಂದು (ಸೆ.29) ನಡೆದಿದೆ. ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಡಾI ಸಿಂದುಜಾ (28)...

ರೀಲ್ಸ್ ಮಾಡಿ ಟ್ರೋಲ್ ಆದ ಮಹಿಳಾ ಪೊಲೀಸ್ ; ವಿಡಿಯೋ ವೈರಲ್.!

ವಿವೇಕವಾರ್ತೆ : ಮಹಿಳೆ ಪೊಲೀಸ್​​​ ರೀಲ್ಸ್​​ ಮಾಡಲು ಹೋಗಿ ಇಲಾಖೆಯ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾದ ಘಟನೆಯೊಂದು ಪಂಜಾಬನಲ್ಲಿ ನಡೆದಿದೆ. ಪೊಲೀಸರು ರೀಲ್ಸ್​​ ಮಾಡಬಾರದು ಎಂದು ಇಲ್ಲಾ, ಆದರೆ ಅವರು ಸಮಾಜದ ಒಳಿತನ್ನು ಕಾಪಾಡುವ...
error: Content is protected !!