ಕಾರಲ್ಲಿ ಕುಳಿತಿದ್ದ ವೇಳೆ ಹೃದಯಾಘಾತ : RSS ಮುಖಂಡ ಸಾವು.!

Published on

spot_img
spot_img

ವಿವೇಕವಾರ್ತೆ : ಬಾಗಲಕೋಟೆ ಜಿಲ್ಲೆಯ ಕಾರಲ್ಲೇ ಕುಳಿತಾಗ ಹೃದಯಾಘಾತ ಸಂಭವಿಸಿ ಜಿಲ್ಲಾ ಆರ್ ಎಸ್.ಎಸ್ ಮುಖಂಡರೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ನಿವಾಸಿ ಸಿದ್ದು ಚಿಕ್ಕದಾನಿ (35) ಎಂಬುವರಿಗೆ ಹೃದಯಾಘಾತವಾಗಿ ಕಾರಲೇ ಪ್ರಾಣಬಿಟ್ಟ ವ್ಯಕ್ತಿ.

ಕಾರಿಗೆ ಡೀಸೆಲ್ ಹಾಕಿಸಿಕೊಂಡು, ಪೆಟ್ರೋಲ್ ಬಂಕ್ ನಿಂದ ಹೊರಡಲು ಮುಂದಾದ ಮಾಡಿದ್ದರು. ಸ್ಟಾರ್ಟ್ ಆದ ಕಾರ್ ಪೆಟ್ರೋಲ್ ಬಂಕ್ ಆವರಣದಲ್ಲೇ ಇರುವಾಗಲೇ ಸಿದ್ದು ಅವರಿಗೆ ಹೃದಯಾಘಾತ ವಾಗಿದೆ,

ಇಡೀ ರಾತ್ರಿ ಪೆಟ್ರೋಲ್ ಬಂಕ್ ಅವರಣದಲ್ಲೇ ಕಾರು ಇದ್ದದ್ದನ್ನ ಬೆಳಿಗ್ಗೆ ಪೆಟ್ರೋಲ್ ಬಂಕ್ ಸಿಬ್ಬಂದಿಗಳು ಗಮನಿಸಿ, ಕಾರು ಬಾಗಿಲು ತೆರೆದು ನೋಡಿದಾಗ ಸಿದ್ದು ಚಿಕ್ಕದಾನಿ ಅವ್ರು ಸಾವನ್ನಪ್ಪಿರುವದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಆಗಮಿಸಿದ ಮುಧೋಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ..

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!