ಹಣದ ಆಮಿಷ ಒಡ್ಡಿ ಮತಾಂತರಕ್ಕೆ ಯತ್ನ; ಮೂವರು ಕ್ರೈಸ್ತ ಧರ್ಮದ ಪ್ರಚಾರಕರು ಅರೆಸ್ಟ್‌

Published on

spot_img
spot_img

ತುಮಕೂರು: ಜಿಲ್ಲೆಯ ಮರಳೂರು ದಿಣ್ಣೆಯಲ್ಲಿ ಆಮಿಷ ಒಡ್ಡಿ ಮತಾಂತರಕ್ಕೆ ಯತ್ನಿಸಿದ ಆರೋಪ ಹಿನ್ನೆಲೆಯಲ್ಲಿ ಮೂವರು ಕ್ರೈಸ್ತ ಧರ್ಮದ ಪ್ರಚಾರಕರನ್ನು ಬಂಧಿಸಲಾಗಿದೆ.

ರವಿ ಎನ್ನುವರ ಕುಟುಂಬ ಹಾಗೂ ಸ್ನೇಹಿತರಿಗೆ ಹಣದ ಆಮಿಷ ಒಡ್ಡಿದ ಆರೋಪದಲ್ಲಿ ಜಯನಗರ ಪೊಲೀಸರು ಜೆಸ್ಸಿ, ಸಾರಾ ಮತ್ತು ಚೇತನ್‌ ಬಂಧಿಸಿದ್ದಾರೆ.ಆರೋಪಿಗಳು ಕ್ರೈಸ್ತ ಧರ್ಮಕ್ಕೆ ಸೇರುವಂತೆ ಧಾರ್ಮಿಕ ಬೋಧನೆಗಳ ಮೂಲಕ ಮಾತ್ರವಲ್ಲ, ಹಣದ ಆಮಿಷ ಒಡ್ಡಿಯೂ ಪ್ರಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!