ವಿಜಯದಶಮಿ ಹಬ್ಬದ ಪ್ರಯುಕ್ತವಾಗಿ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಸಸಿ ನೆಟ್ಟ ವಿರೂಪಾಕ್ಷ ಶ್ರೀಗಳು

Published on

spot_img
spot_img

ವಿವೇಕವಾರ್ತೆ : ಘಟಪ್ರಭಾ ನಗರದಲ್ಲಿರುವ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಬನ್ನಿ ಸಸಿ ಹಾಗೂ ಸದಾಶಿವನಿಗೆ ಪ್ರೀಯನಾದ ಬಿಲ್ವಪತ್ರೆ ಸಸಿಯನ್ನು ನೆಡುವ ಕಾರ್ಯವನ್ನು ಶ್ರೀ ಮನಿಪ್ರಸ್ವ ವಿರೂಪಾಕ್ಷ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಮಾಡಲಾಯಿತು.

ಶ್ರೇಷ್ಠ ದಿನವಾದ ವಿಜಯದಶಮಿಯ ದಿನವಾದ ಇಂದು ಕುಮಾರ ಪ್ರಭುದ್ಧ ವಿವೇಕಾನಂದ ಕುದರಿಮಠ ಪುಟಾಣಿಯ ಜನ್ಮದಿನವೂ ಸಹ ಇದ್ದೂ ಜನ್ಮದಿನವನ್ನು ಭಕ್ತಿಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲು ಕುಟುಂಬಸ್ಥರು ನಿರ್ಧರಿಸಿ, ಬನ್ನಿ ಸಸಿ ಹಾಗೂ ಬಿಲ್ವಪತ್ರೆ ಸಸಿಯನ್ನು ನೆಟ್ಟರು, ಮೊದಲಿಗೆ ಶ್ರೀಗಳ ಪಾದಪೂಜೆ ಮಾಡಿ ನಂತರ ವಿಧಿವಿಧಾನಗಳಿಂದ ಬನ್ನಿ ಸಸಿಯನ್ನು ನೆಡಲಾಯಿತು.

ಶ್ರೀ ಮನಿಪ್ರಸ್ವ ವಿರೂಪಾಕ್ಚ ಮಹಾಸ್ವಾಮಿಗಳ ಜೊತೆ ಪ್ರಭುದ್ಧ ವಿವೇಕಾನಂದ ಕುದರಿಮಠ

ಈ ಸಂಧರ್ಭದಲ್ಲಿ ವೇದಮೂರ್ತಿ ಗುರುಬಸಯ್ಯ ಕರ್ಪೂರಮಠ, ನಿವೃತ್ತ ಮುಖ್ಯಶಿಕ್ಷಕರಾದ ಮಹಾಂತೇಶ ಕುದರಿಮಠ, ಪತ್ರಕರ್ತ ವಿವೇಕ್‌ ಕುದರಿಮಠ, ಶಿವರಾಯಿ ಬೆನಕಟ್ಟಿ ಹಾಗೂ ಅನೇಕ ಜನ ನೆರದಿದ್ದರು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!