Sunday, October 1, 2023

ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಅಂಗಡಿ ಮಾಲೀಕನ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

ಸಿಗರೇಟ್‌ದ ಹಣದ ಕೇಳಿದಕ್ಕಾಗಿ ದುಷ್ಕರ್ಮಿಗಳು ಪಾನ್ ಅಂಗಡಿಯವನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಬಿಹಾರದ ಬೇಗುಸರಾಯ್​ ನಗರದ ಲೋಹಿಯಾನಗರ ಗುಮ್ಟಿ ಪ್ರದೇಶದ ಬಳಿ ನಡೆದಿದೆ.

ಸಹರ್ಸಾ ಜಿಲ್ಲೆಯ ಬರಿಯಾರ್ಪುರ್ ನಯಾ ತೋಲಾ ನಿವಾಸಿ ಅಂಗಡಿಯ ದಿಲ್ಖುಷ್ ಕುಮಾರ್(31) ಮೃತ ವ್ಯಕ್ತಿ. ಗಾಂಜಾ ಮಾರಾಟದ ವಿಚಾರವಾಗಿ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗುತ್ತಿದೆ.

ಗುಂಡು ಹಾರಿಸಿದವನು ಆಗಾಗ್ಗೆ ದಿಲ್ಖುಷ್ ಅಂಗಡಿಗೆ ಬರುತ್ತಿದ್ದ. ಇಂದೂ ಕೂಡ ಕೆಲವರ ಜತೆ ಅಂಗಡಿಗೆ ಬಂದಿದ್ದನು.ಮೂರ್ನಾಲ್ಕು ಯುವಕರು ಬಂದು ಸಿಗರೇಟ್ ಸೇದಲು ಆರಂಭಿಸಿದ್ದಾರೆ. ದಿಲ್ಖುಷ್ ಹಣ ಕೇಳಿದಾಗ ಎದೆಗೆ ಗುಂಡು ಹಾರಿಸಿ ಕೈ ಬೀಸಿ ಓಡಿ ಹೋಗಿದ್ದಾರೆ. ಅದೇನು ಮಾಮೂಲಿ ಜಗಳ ಇರಬಹುದೆಂದು ಉಹಿಸಿದ್ದೆವು.

ಜಗಳ ವಿಕೋಪಕ್ಕೆ ತಿರುಗಿ ದುಷ್ಕರ್ಮಿಗಳು ದಿಲ್​ಖುಷ್​​ನ್ನು ಗುಂಡಿಕ್ಕಿ ಕೊಂದರು. ಈ ಕೊಲೆ ಘಟನೆ ಬಳಿಕ ಚೌಕದಲ್ಲಿ ಅವ್ಯವಸ್ಥೆ ಉಂಟಾಯಿತು. ಜನರು ಅಲ್ಲಿ-ಇಲ್ಲಿ ಓಡಲು ಪ್ರಾರಂಭಿಸಿದರು. ಮತ್ತೊಂದೆಡೆ ದುಷ್ಕರ್ಮಿಗಳೆಲ್ಲ ಆಯುಧಗಳನ್ನು ಬೀಸುತ್ತ ಓಡಿಹೋದರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಾಹಿತಿ ಲಭಿಸಿದ ತಕ್ಷಣ ಸ್ಥಳಕ್ಕಾಗಮಿಸಿದ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪಾನ್ ಅಂಗಡಿ ವ್ಯಾಪಾರಿಯು ಗಾಂಜಾ ತುಂಬಿದ ಸಿಗರೇಟುಗಳನ್ನು ದೊಡ್ಡ ಪ್ರಮಾಣದಲ್ಲಿ ಮಾರಾಟ ಮಾಡುತ್ತಿದ್ದನು ಎಂದು ಬೇಗುಸರಾಯ್ ನಗರ ಪೊಲೀಸರು ತಿಳಿಸಿದ್ದಾರೆ.

RELATED ARTICLES

ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅಂದರ್..!

ವಿವೇಕವಾರ್ತೆ : ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ...

ಗನ್​ ತೋರಿಸಿ ಮಹಿಳಾ ಕಾನ್ಸ್​ಟೇಬಲ್​​​ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ : ಪ್ರಕರಣ ದಾಖಲು

ವಿವೇಕವಾರ್ತೆ : ಮಹಿಳಾ ಪೊಲೀಸ್​ ಪೇದೆ ಮೇಲೆ ಸಹೋದ್ಯೋಗಿಯೇ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಲ್ಲಿನ ಸ್ವರ್ಗೇಟ್​ ಪೊಲೀಸ್​ ಕಾಲೋನಿಯನ್ನು ಗನ್​ನಿಂದ ಬೆದರಿಸಿ ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​​​​​...

ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅಂದರ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್.!

ವಿವೇಕವಾರ್ತೆ : ಬೆಂಗಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಕಥೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ.ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ ಕಾಮುಕ ಫೈಜಲ್ ಎಂಬಾತನನ್ನು ಪೊಲೀಸರು...
- Advertisment -

Most Popular

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!