Sunday, October 1, 2023

RBI ಹೊಸ ರೂಲ್ಸ್.!‌ ನಿಮ್ಮ ಖಾತೆ ZERO ಆಗುತ್ತೆ ಬಿಗ್‌ ಶಾಕಿಂಗ್‌ ಸುದ್ದಿ.! ಹೊಸ ನಿಯಮ ಜಾರಿಗೆ.! ಈ ಕೂಡಲೇ ನೋಡಿ

ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಬ್ಯಾಂಕುಗಳ ಬ್ಯಾಂಕ್‌ ಎಂದು ಕರೆಯುವ ರಿಸರ್ವ್‌ ಬ್ಯಾಂಕ್‌ ಹೊಸ ನಿಯಮವನ್ನು ಜಾರಿಗೆ ತಂದಿದೆ. ರಿಸರ್ವ್‌ ಬ್ಯಾಂಕ್‌ ಈಗ ಮಹತ್ವದ ಎಚ್ಚರಿಕೆ ನೀಡಿದೆ. ದೇಶದ ಎಲ್ಲಾ ಜನತೆಗೆ ಮುಖ್ಯ ಮಾಹಿತಿ ನೀಡಿದೆ. ನೀವು ಯಾವುದೇ ಬ್ಯಾಂಕ್‌ ಖಾತೆ ಹೊಂದಿದ್ದರು ಕೂಡ ಈ ಮಾಹಿತಿಯನ್ನು ನೀವು ತಿಳಿದುಕೊಳ್ಳುವುದು ಅವಶ್ಯಕವಾಗಿದೆ. ನೀವು ಒಂದು ವೇಳೆ ಈ ವಿಷಯವನ್ನು ತಿಳಿದುಕೊಂಡಿಲ್ಲ ಎಂದರೆ ನಿಮ್ಮ ಖಾತೆಯಲ್ಲಿ ಜಿರೋ ಬ್ಯಾಲೆನ್ಸ್‌ ಆಗುತ್ತದೆ ಹಾಗಾಗಿ ಪ್ರತಿಯೊಬ್ಬ ಬ್ಯಾಂಕ್‌ ಖಾತೆದಾರರು ಈ ವಿಷಯವನ್ನು ತಿಳಿದುಕೊಳ್ಳಬೇಕು. ಇದರ ಎಲ್ಲಾ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ವಿವರವಾಗಿ ತಿಳಿಸಲಾಗಿದೆ. ಎಲ್ಲರೂ ಸಂಪೂರ್ಣವಾಗಿ ನಮ್ಮ ಲೇಖನವನ್ನು ಓದಿ.

ಕೇಂದ್ರ ರಿಸರ್ವ್‌ ಬ್ಯಾಂಕ್‌ ಎಲ್ಲಾ ಬ್ಯಾಂಕ್‌ ವ್ಯವಹಾರ ನಡೆಸುವ ಗ್ರಾಹಕರಿಗೆ ಮುಖ್ಯ ಮಾಹಿತಿಯನ್ನು ನೀಡಿದೆ. ಪ್ರತಿಯೊಬ್ಬ ಬ್ಯಾಂಕ್‌ ಗ್ರಾಹಕನು ಈ ನಿಯಮವನ್ನು ಪಾಲಿಸಬೇಕು. ಗ್ರಾಮೀಣ ಬ್ಯಾಂಕುಗಳು, ಖಾಸಗಿ ಬ್ಯಾಂಕುಗಳು, ಸಾರ್ವಜನಿಕ ವಲಯದ ಬ್ಯಾಂಕುಗಳು, ಕಾರ್ಪೋರೇಷನ್‌ ಬ್ಯಾಂಕುಗಳು, ಎಲ್ಲಾ ಬ್ಯಾಂಕುಗಳಲ್ಲಿ ನೀವು ಅಥವಾ ನಿಮ್ಮ ಕುಟುಂಬದಲ್ಲಿ ಯಾರಾದರೂ ಬ್ಯಾಂಕ್‌ ಖಾತೆ ಹೊಂದಿರುವವರಿಗೆ ಈ ನಿಯಮವನ್ನು ತಿಳಿಸಿ. ಎಲ್ಲಾ ಗ್ರಾಹಕರಿಗೂ ಹಾಗು ಬ್ಯಾಂಕುಗಳಿಗೂ ಎಚ್ಚರಿಕೆ ನೀಡಲಾಗಿದೆ. ಇಂದಿನ ದಿನಮಾನಗಳಲ್ಲಿ ವಂಚನೆ ಮತ್ತ ಫ್ರಾಡ್‌ ಅನ್ನು ತಡೆಗಟ್ಟಲು ಇದೀಗ ಮಹತ್ವದ ಸೂಚನೆ ನೀಡಿದೆ. ನಿಮ್ಮ ಖಾತೆ ಬ್ಯಾಲೆನ್ಸ್‌ ಜಿರೋ ಆಗುವ ಸಾದ್ಯತೆಯಿದೆ. ತಪ್ಪದೇ ಎಲ್ಲಾ ಗ್ರಾಹಕರು ಈ ನಿಯಮವನ್ನು ಪಾಲಿಸಬೇಕು.

1. ನಿಮ್ಮ ಮೊಬೈಲ್ ನಲ್ಲಿ ನೀವು ಮತ್ತೆ ಮತ್ತೆ ಅಪರಿಚಿತ ಸಂಖ್ಯೆಯಿಂದ SMS ಕರೆಗಳನ್ನು ಪಡೆಯುತ್ತಿದ್ದರೆ, ಆ ಕರೆಗಳು ನಿಮ್ಮ ಖಾತೆಗೆ ಸಂಬಂಧಿಸಿದ ಮಾಹಿತಿಯನ್ನು ಕೇಳುತ್ತಿದ್ದರೆ, ಅಂತಹವರಿಗೆ ಯಾವುದೇ ರೀತಿಯ OtP ಯನ್ನು ಶೇರ್‌ ಮಾಡುವುದು ಆಗಿರುವುದು ಸೇರಿದಂತೆ ಯಾವುದೇ ನಿಮ್ಮ ಅಕೌಂಟ್‌ಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ನೀಡಬೇಡಿ ಎಂದು ಸೂಚಿಸಲಾಗಿದೆ.

2. ಮೊಬೈಲ್‌ ಬಳಕೆದಾರರು ತಮ್ಮ ಫೋನ್‌ನಲ್ಲಿ ಯಾವುದೇ ಅಪರಿಚಿತ ಅಪ್ಲಿಕೇಶನ್‌ ಅನ್ನು ಇಟ್ಟುಕೊಳ್ಳಬಾರದು. ಇದಕ್ಕಾಗಿ ಸರ್ಕಾರವು ನಿಯಮವನ್ನು ಹೊರಡಿಸಿದ್ದು, ಆ ಅಪ್ಲಿಕೇಶನ್‌ಗಳಿಂದ ದೂರ ಇರಬೇಕಾಗುತ್ತದೆ.

3. ಕ್ರೆಡಿಟ್‌ ಕಾರ್ಡ್‌ ಬಳಕೆದಾರರು ತಮ್ಮOTP ಹೊರತುಪಡಿಸಿ ಕಾರ್ಡ್‌ ಮಾಹಿತಿಯನ್ನು ಮರೆ ಮಾಡಬೇಕು. ಹೆಚ್ಚಿನ ವಿದೇಶಿ ವಹಿವಾಟುಗಳಿಗೆ OtP ಅಗತ್ಯವಿಲ್ಲ. ಆದುದರಿಂದ ಬ್ಯಾಂಕುಗಳು ಹೊಸ ನಿಯಮವನ್ನು ಹೊರಡಿಸುವಂತೆ RBI ಸುತ್ತೋಲೆ ಹೊರಡಿಸಿದೆ.

RELATED ARTICLES

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
- Advertisment -

Most Popular

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!