Friday, September 22, 2023

SSC Recruitment 2022: ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾದವರು Apply ಮಾಡಿ

SSC Recruitment 2022- ಸ್ಟಾಫ್ ಸೆಲೆಕ್ಷನ್ ಕಮಿಷನ್(Staff Selection Commission) ಖಾಲಿ ಇರುವ 24,369 ಕಾನ್ಸ್​ಟೇಬಲ್(ಜಿಡಿ)(Constable) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತರು ಕಾನ್ಸ್​ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್​(SSC)ನ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಬೇಕು.
ಕೇಂದ್ರ ಸರ್ಕಾರದ ಉದ್ಯೋಗ ಮಾಡಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತರು ನವೆಂಬರ್ 30, 2022ರೊಳಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ssc.nic.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ಸ್ಟಾಫ್ ಸೆಲೆಕ್ಷನ್ ಕಮಿಷನ್
ಹುದ್ದೆಯ ಹೆಸರು ಕಾನ್ಸ್​ಟೇಬಲ್
ಒಟ್ಟು ಹುದ್ದೆ 24,369
ವೇತನ ಮಾಸಿಕ ₹ 18,000-69,100
ವಿದ್ಯಾರ್ಹತೆ 10ನೇ ತರಗತಿ
ಅರ್ಜಿ ಸಲ್ಲಿಕೆ ಬಗೆ ಆನ್​ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27/10/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2022
ಅರ್ಜಿ ಶುಲ್ಕ ಪಾವತಿಸಲು ಕೊನೇ ದಿನ: 01/12/2022
ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ: ಜನವರಿ 2023

ಹುದ್ದೆಯ ಮಾಹಿತಿ:
ಬಿಎಸ್​ಎಫ್-10,497
ಸಿಐಎಸ್​ಎಫ್​-100
ಸಿಆರ್​ಪಿಎಫ್​-8911
ಎಸ್​ಎಸ್​ಬಿ-1284
ಐಟಿಬಿಪಿ-1613
ಎಆರ್-1697
ಎಸ್​ಎಸ್​ಎಫ್​-103
ಎನ್​ಸಿಬಿ-164

ಅರ್ಹತಾ ಮಾನದಂಡಗಳೇನು?

ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಸ್ಟಾಫ್​ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 23 ವರ್ಷ ಇರಬೇಕು.

ವಯೋಮಿತಿ ಸಡಿಲಿಕೆ:
ಒಬಿಸಿ/ ಮಾಜಿ ಸರ್ವೀಸ್​ಮೆನ್ ಅಭ್ಯರ್ಥಿಗಳು- 3 ವರ್ಷ
ಎಸ್​ಸಿ/ಎಸ್​ಟಿ ಅಭ್ಯರ್ಥಿಗಳು- 05 ವರ್ಷ

ಅರ್ಜಿ ಶುಲ್ಕ:
ಮಹಿಳಾ/ಎಸ್​​ಸಿ/ಎಸ್​ಟಿ/ಇಎಸ್​ಎಂ ಅಭ್ಯರ್ಥಿಗಳು- ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ
ಪಾವತಿಸುವ ಬಗೆ: ಆನ್​ಲೈನ್​​​/ಎಸ್​ಬಿಐ ಚಲನ್

ವೇತನ:
ಬಿಎಸ್​ಎಫ್-ಮಾಸಿಕ ₹21,700-69,100
ಸಿಐಎಸ್​ಎಫ್​-ಮಾಸಿಕ ₹21,700-69,100
ಸಿಆರ್​ಪಿಎಫ್​-ಮಾಸಿಕ ₹21,700-69,100
ಎಸ್​ಎಸ್​ಬಿ-ಮಾಸಿಕ ₹21,700-69,100
ಐಟಿಬಿಪಿ-ಮಾಸಿಕ ₹21,700-69,100
ಎಆರ್-ಮಾಸಿಕ ₹21,700-69,100
ಎಸ್​ಎಸ್​ಎಫ್​-ಮಾಸಿಕ ₹21,700-69,100
ಎನ್​ಸಿಬಿ-ಮಾಸಿಕ ₹ 18,000-56,900

ವಯೋಮಿತಿ ಸಡಿಲಿಕೆ:
ಒಬಿಸಿ/ ಮಾಜಿ ಸರ್ವೀಸ್​ಮೆನ್ ಅಭ್ಯರ್ಥಿಗಳು- 3 ವರ್ಷ
ಎಸ್​ಸಿ/ಎಸ್​ಟಿ ಅಭ್ಯರ್ಥಿಗಳು- 05 ವರ್ಷ

ಅರ್ಜಿ ಶುಲ್ಕ:
ಮಹಿಳಾ/ಎಸ್​​ಸಿ/ಎಸ್​ಟಿ/ಇಎಸ್​ಎಂ ಅಭ್ಯರ್ಥಿಗಳು- ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ
ಪಾವತಿಸುವ ಬಗೆ: ಆನ್​ಲೈನ್​​​/ಎಸ್​ಬಿಐ ಚಲನ್

ವೇತನ:
ಬಿಎಸ್​ಎಫ್-ಮಾಸಿಕ ₹21,700-69,100
ಸಿಐಎಸ್​ಎಫ್​-ಮಾಸಿಕ ₹21,700-69,100
ಸಿಆರ್​ಪಿಎಫ್​-ಮಾಸಿಕ ₹21,700-69,100
ಎಸ್​ಎಸ್​ಬಿ-ಮಾಸಿಕ ₹21,700-69,100
ಐಟಿಬಿಪಿ-ಮಾಸಿಕ ₹21,700-69,100
ಎಆರ್-ಮಾಸಿಕ ₹21,700-69,100
ಎಸ್​ಎಸ್​ಎಫ್​-ಮಾಸಿಕ ₹21,700-69,100
ಎನ್​ಸಿಬಿ-ಮಾಸಿಕ ₹ 18,000-56,900

RELATED ARTICLES

ಮೊದಲ ರಾತ್ರಿ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ.? ಸಾವು ನಿಗೂಢ.!

ವಿವೇಕ ವಾರ್ತೆ : ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ನಡೆದಿದೆ. ಮೃತ ವ್ಯಕ್ತಿ ಸರವಣನ್​ ಎಂದು ವರದಿಯಾಗಿದೆ. ಈತ...

ಮಾಡದ ತಪ್ಪಿಗೆ ಠಾಣೆಗೆ ಕರೆಸಿ ಥಳಿಸಿದ್ದ ಪೊಲೀಸರು ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

ವಿವೇಕವಾರ್ತೆ : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ತಲಘಟ್ಟಪುರದ ನಿವಾಸಿ ನಾಗರಾಜ್(47) ಎನ್ನಲಾಗಿದೆ. ‘ವೈಯಾಲಿಕಾವಲ್‌ ಠಾಣೆ...

ಮನೆಯಲ್ಲಿದ್ದ 6 ಜನರನ್ನು ಕಟ್ಟಿ ಹಾಕಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ..!

ವಿವೇಕ ವಾಣಿ : ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ಉಲ್ಲಾಸ್ ದೊಡ್ಮನಿ ಎಂಬುವರ ಮನೆಯಲ್ಲಿ ಬಹುದೊಡ್ಡ ಕಳ್ಳತನ ನಡೆಸಲಾಗಿದೆ. ಅವರ ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ ಕಟ್ ಮಾಡಿದ ಕಳ್ಳರು ಮನೆಯೊಳಗೆ...
- Advertisment -

Most Popular

ಮೊದಲ ರಾತ್ರಿ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ.? ಸಾವು ನಿಗೂಢ.!

ವಿವೇಕ ವಾರ್ತೆ : ಮದುವೆಯಾದ ಎರಡೇ ದಿನದಲ್ಲಿ ಯುವಕನೊಬ್ಬ ಪತ್ನಿಯ ಮದುವೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ನಡೆದಿದೆ. ಮೃತ ವ್ಯಕ್ತಿ ಸರವಣನ್​ ಎಂದು ವರದಿಯಾಗಿದೆ. ಈತ...

ಮಾಡದ ತಪ್ಪಿಗೆ ಠಾಣೆಗೆ ಕರೆಸಿ ಥಳಿಸಿದ್ದ ಪೊಲೀಸರು ; ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ.!

ವಿವೇಕವಾರ್ತೆ : ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್‌ ಬರೆದಿಟ್ಟು ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ತಲಘಟ್ಟಪುರದ ನಿವಾಸಿ ನಾಗರಾಜ್(47) ಎನ್ನಲಾಗಿದೆ. ‘ವೈಯಾಲಿಕಾವಲ್‌ ಠಾಣೆ...

ಮನೆಯಲ್ಲಿದ್ದ 6 ಜನರನ್ನು ಕಟ್ಟಿ ಹಾಕಿ ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ..!

ವಿವೇಕ ವಾಣಿ : ಹುಬ್ಬಳ್ಳಿಯ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ ನಲ್ಲಿ ಉಲ್ಲಾಸ್ ದೊಡ್ಮನಿ ಎಂಬುವರ ಮನೆಯಲ್ಲಿ ಬಹುದೊಡ್ಡ ಕಳ್ಳತನ ನಡೆಸಲಾಗಿದೆ. ಅವರ ಮನೆಯ ಕಿಟಕಿಯ ಕಬ್ಬಿಣದ ಗ್ರಿಲ್ ಕಟ್ ಮಾಡಿದ ಕಳ್ಳರು ಮನೆಯೊಳಗೆ...

ಬೆಳಗಾವಿ : 4 ತಿಂಗಳ ಮಗುವನ್ನು ನೆಲಕ್ಕೆಸೆದು ಕೊಂದ ಪೊಲೀಸ್ ಕಾನ್ಸ್‌ಟೇಬಲ್ ಅಂದರ್.!

ವಿವೇಕ ವಾರ್ತೆ : ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಚಿಂಚಲಿ ಗ್ರಾಮದಲ್ಲಿ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬ, ನಾಲ್ಕು ತಿಂಗಳ ತನ್ನ ಮಗುವನ್ನು ನೆಲಕ್ಕೆ ಎಸೆದು ಕೊಲೆ ಮಾಡಿದ ಘಟನೆ ನಡೆದಿದ್ದು, ಪರಾರಿಯಾಗಿದ್ದ ಆರೋಪಿಯನ್ನು...
error: Content is protected !!