ನಿಜವಾಗುತ್ತಾ ಕೋಡಿಮಠದ ಶ್ರೀಗಳ ಭವಿಷ್ಯ..!

Published on

spot_img
spot_img

ವಿವೇಕವಾರ್ತೆ : ಇಸ್ರೇಲ್‌ ಹಾಗೂ ಪ್ಯಾಲೆಸ್ತೇನ್‌ ಯುದ್ಧವು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಪರಿಸ್ಥಿತಿ ನೋಡುತ್ತಿದ್ದರೆ ಕೋಡಿ ಮಠದ ಸ್ವಾಮೀಜಿ ಕಳೆದ ಎರಡು ತಿಂಗಳ ಹಿಂದೆ ನುಡಿದ ಭವಿಷ್ಯ ನಿಜವಾಗುತ್ತಿದೆಯೇ?

ಅದೇನೆಂದರೆ ಜಗತ್ತಿನಲ್ಲಿ ಒಂದು ದೇಶ ಕಣ್ಮರೆಯಾಗಲಿದೆ ಎಂಬ ಭವಿಷ್ಯ ಎರಡು ತಿಂಗಳ ಹಿಂದೆ ಶ್ರೀಗಳು ನುಡಿದಿದ್ದರು.

ಹಾಸನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು, “ಯುದ್ದಭೀತಿ, ಬಾಂಬ್‌ಗಳು, ಭೂಕಂಪ, ಜನಗಳ ಮೇಲೆ ನಿಯಂತ್ರಣ ಕಳೆದುಕೊಂಡು ಹುಚ್ಚರಾಗುವುದು, ದೇಹ ಅಶಕ್ತಿಯಿಂದ ದಾರಿಯಲ್ಲಿ ಬಿದ್ದು ಸಾಯುವುದು. ದೇಹ ಅಂಗಾಂಗಗಳ ಮೇಲೆ ಪ್ರಭಾವ ಕಳೆದುಕೊಳ್ಳುತ್ತವೆ. ಜಾಗತಿಕ ಭೂಪಟದಲ್ಲಿ ಒಂದು ದೇಶ ಕಣ್ಮರೆಯಾಗುತ್ತದೆ” ಎಂದು ಭವಿಷ್ಯ ನುಡಿದಿದ್ದರು.

ಆದರೆ, ಈ ಭವಿಷ್ಯ ಇಸ್ರೇಲ್‌ ಹಾಗೂ ಪ್ಯಾಲೆಸ್ತೇನ್‌ ಯುದ್ಧದಲ್ಲಿ ಒಂದು ದೇಶ ಭೂಪಟದಿಂದ ಕಣ್ಮರೆಯಾಗುವ ಭವಿಷ್ಯವನ್ನು ನಿಜ ಮಾಡುವುದೇ ಎಂಬ ಅನುಮಾನ ಮೂಡಿದೆ.

ಕಾಲಜ್ಞಾನದ ಯಾವುದೇ ಭವಿಷ್ಯ ಸುಳ್ಳಾಗಿಲ್ಲವೆಂದು ಆಗಾಗ ಭವಿಷ್ಯ ನುಡಿಯುವ ಸ್ವಾಮೀಜಿ ಅವರು, ಕಳೆದ ಎರಡು ತಿಂಗಳ ಹಿಂದೆ ಜಾಗತಿಕ ಮಟ್ಟದಲ್ಲಿ ಸಂಭವಿಸುವ ಘಟನೆಗಳ ಬಗ್ಗೆ ಭವಿಷ್ಯ ನುಡಿದಿದ್ದರು.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!