Saturday, September 30, 2023

ನಡುರಸ್ತೆಯಲ್ಲೇ ಪತ್ನಿಯ ಭೀಕರ ಹತ್ಯೆ ಮಾಡಿದ ಪತಿ.!

ವಿವೇಕ ವಾರ್ತೆ : ಪತಿಯೋರ್ವ, ಪತ್ನಿಯನ್ನು ನಡು ರಸ್ತೆಯಲ್ಲೇ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಅಲಕಾಪುರ ಕ್ರಾಸ್‌ನಲ್ಲಿ ಮಾಡಿದ್ದಾನೆ.

ಹತ್ಯೆಯಾದ ದುರ್ದೈವಿಯನ್ನು ಹಿಂದೂಪುರ ಮೂಲದ ಶಾನವಾಜ್ (28) ಎಂದು ಗೊತ್ತಾಗಿದೆ.

ಅಲಕಾಪುರ ಗ್ರಾಮದ ಅಂಜುಮನ್ ಖಾನ್ (30) ಎಂಬಾತ ಚಾಕುವಿನಿಂದ ಶಾನವಾಜ್‌ಳ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ.

ತಾಲೂಕಿನ ಅಲಕಾಪುರ ಕ್ರಾಸ್ ಎಸ್.ಡಿ.ಎಂ ವೈನರಿ ಕಾರ್ಖಾನೆ ಬಳಿ ಘಟನೆ ನಡೆದಿದ್ದು, ಹತ್ಯೆ ಮಾಡಿದ ನಂತರ ಗೌರಿಬಿದನೂರು ಗ್ರಾಮಾಂತರ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಪೊಲೀಸ್ ತನಿಖೆಯಲ್ಲಿ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಹತ್ಯೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾನೆ.

ಇನ್ನು ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣೆಯ ಪೊಲೀಸರು ಭೇಟೆ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

RELATED ARTICLES

ಅನುಮಾನಾಸ್ಪದ ರೀತಿ ಸಾವನ್ನಪ್ಪಿದ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆ.!

ವಿವೇಕವಾರ್ತೆ : ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯಯೊಬ್ಬರು ಅನುಮಾನಸ್ಪದವಾಗಿ ಸಾವನಪ್ಪಿದ ಘಟನೆ ಇಂದು (ಸೆ.29) ನಡೆದಿದೆ. ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಡಾI ಸಿಂದುಜಾ (28)...

ರೀಲ್ಸ್ ಮಾಡಿ ಟ್ರೋಲ್ ಆದ ಮಹಿಳಾ ಪೊಲೀಸ್ ; ವಿಡಿಯೋ ವೈರಲ್.!

ವಿವೇಕವಾರ್ತೆ : ಮಹಿಳೆ ಪೊಲೀಸ್​​​ ರೀಲ್ಸ್​​ ಮಾಡಲು ಹೋಗಿ ಇಲಾಖೆಯ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾದ ಘಟನೆಯೊಂದು ಪಂಜಾಬನಲ್ಲಿ ನಡೆದಿದೆ. ಪೊಲೀಸರು ರೀಲ್ಸ್​​ ಮಾಡಬಾರದು ಎಂದು ಇಲ್ಲಾ, ಆದರೆ ಅವರು ಸಮಾಜದ ಒಳಿತನ್ನು ಕಾಪಾಡುವ...

ಗುರುವಿನ ಸಹಾಯದಿಂದ ಬುಗುರಿಯಂತೆ ತಿರುಗುತ್ತಿರುವ ತುಂಬು ಗರ್ಭಿಣಿ : ವಿಡಿಯೋ ವೈರಲ್.!

ವಿವೇಕವಾರ್ತೆ : ಇಲ್ಲೊಬ್ಬಳು ತುಂಬು ಗರ್ಭಿಣಿಯಾಗಿರುವ ಮಹಿಳೆ ತನ್ನ ಗುರುವಿನ ಸಹಾಯದಿಂದ ಬುಗುರಿಯಂತೆ ಸುತ್ತಲೂ ಸುತ್ತುತ್ತಿರುವ ವೀಡಿಯೋ ಈಗ ಇಂಟರ್‌ನೆಟ್‌ನಲ್ಲಿ ಸಂಚಲನ ಸೃಷ್ಟಿಸಿ ತುಂಬಾ ವೈರಲ್ ಆಗಿದೆ. ಪ್ರತಿ ಕುಟುಂಬದಲ್ಲಿಯೂ ಗರ್ಭಿಣಿಯಾದ ಮಹಿಳೆಯ ಬಗ್ಗೆ...
- Advertisment -

Most Popular

ಲೋಕಸಭೆ ಬಿಜೆಪಿ ಟಿಕೆಟ್ ಸಿಗುವ ಭರವಸೆ ಇದೆ – ರಮೇಶ್ ಕತ್ತಿ

ವಿವೇಕವಾರ್ತೆ : ಈ ಬಾರಿ ಲೋಕಸಭೆ ಚುನಾವಣೆಗೆ ತಮಗೆ ಟಿಕೆಟ್ ನೀಡುವ ಭರವಸೆ ಇದೆ ಎಂದು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮಾಜಿ ಸಂಸದ ರಮೇಶ್ ಕತ್ತಿ ಹೇಳಿದ್ದಾರೆ. ಅವರು ಇಂದು ಚಿಕ್ಕೋಡಿಯ ನಂದಗಾಂವ ಗ್ರಾಮದಲ್ಲಿ...

ಅನುಮಾನಾಸ್ಪದ ರೀತಿ ಸಾವನ್ನಪ್ಪಿದ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆ.!

ವಿವೇಕವಾರ್ತೆ : ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯ ತಜ್ಞ ವೈದ್ಯಯೊಬ್ಬರು ಅನುಮಾನಸ್ಪದವಾಗಿ ಸಾವನಪ್ಪಿದ ಘಟನೆ ಇಂದು (ಸೆ.29) ನಡೆದಿದೆ. ಕೊಳ್ಳೆಗಾಲ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಅರವಳಿಕೆ ತಜ್ಞ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಡಾI ಸಿಂದುಜಾ (28)...

ರೀಲ್ಸ್ ಮಾಡಿ ಟ್ರೋಲ್ ಆದ ಮಹಿಳಾ ಪೊಲೀಸ್ ; ವಿಡಿಯೋ ವೈರಲ್.!

ವಿವೇಕವಾರ್ತೆ : ಮಹಿಳೆ ಪೊಲೀಸ್​​​ ರೀಲ್ಸ್​​ ಮಾಡಲು ಹೋಗಿ ಇಲಾಖೆಯ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾದ ಘಟನೆಯೊಂದು ಪಂಜಾಬನಲ್ಲಿ ನಡೆದಿದೆ. ಪೊಲೀಸರು ರೀಲ್ಸ್​​ ಮಾಡಬಾರದು ಎಂದು ಇಲ್ಲಾ, ಆದರೆ ಅವರು ಸಮಾಜದ ಒಳಿತನ್ನು ಕಾಪಾಡುವ...

ಗುರುವಿನ ಸಹಾಯದಿಂದ ಬುಗುರಿಯಂತೆ ತಿರುಗುತ್ತಿರುವ ತುಂಬು ಗರ್ಭಿಣಿ : ವಿಡಿಯೋ ವೈರಲ್.!

ವಿವೇಕವಾರ್ತೆ : ಇಲ್ಲೊಬ್ಬಳು ತುಂಬು ಗರ್ಭಿಣಿಯಾಗಿರುವ ಮಹಿಳೆ ತನ್ನ ಗುರುವಿನ ಸಹಾಯದಿಂದ ಬುಗುರಿಯಂತೆ ಸುತ್ತಲೂ ಸುತ್ತುತ್ತಿರುವ ವೀಡಿಯೋ ಈಗ ಇಂಟರ್‌ನೆಟ್‌ನಲ್ಲಿ ಸಂಚಲನ ಸೃಷ್ಟಿಸಿ ತುಂಬಾ ವೈರಲ್ ಆಗಿದೆ. ಪ್ರತಿ ಕುಟುಂಬದಲ್ಲಿಯೂ ಗರ್ಭಿಣಿಯಾದ ಮಹಿಳೆಯ ಬಗ್ಗೆ...
error: Content is protected !!