ಎಕ್ಕೆ ಗಿಡದಲ್ಲಿದೆ ʼಆರೋಗ್ಯʼದ ಗುಟ್ಟು

Published on

spot_img
spot_img

ವಿವೇಕವಾರ್ತೆ : ಎಕ್ಕೆ ಗಿಡದ ಎಲೆ ಮತ್ತು ಹೂವನ್ನು ಹೆಚ್ಚಾಗಿ ದೇವರ ಪೂಜೆಗಳಿಗೆ ಬಳಸುತ್ತಾರೆ. ಆದರೆ ಇದನ್ನು ಕೆಲವೊಮ್ಮೆ ಔಷಧಗಳಿಗೂ ಕೂಡ ಬಳಸಬಹುದು. ಇದು ಹಲವು ರೋಗಗಳನ್ನು ಗುಣಪಡಿಸಲು ಸಹಕಾರಿಯಾಗಿದೆ. ಅದು ಯಾವುದೆಂಬುದನ್ನು ತಿಳಿದುಕೊಳ್ಳೋಣ.

ಚರ್ಮದ ಅಲರ್ಜಿ, ತುರಿಕೆ, ಒಣ ಚರ್ಮದ ಸಮಸ್ಯೆ ಕಾಡುತ್ತಿದ್ದರೆ ಎಕ್ಕ ಗಿಡದ ಬೇರುಗಳನ್ನು ಸುಟ್ಟು ಅದರ ಬೂದಿಗೆ ಸಾಸಿವೆ ಎಣ್ಣೆ ಬೆರೆಸಿ ಅಲರ್ಜಿ, ತುರಿಕೆಗೆ ಹಚ್ಚಿ.

ಮಧುಮೇಹ ಸಮಸ್ಯೆ ಇರುವವರು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಲು ಇದನ್ನು ಬಳಸಬಹುದು. ಇದರ ಎಲೆಗಳನ್ನು ತೆಗೆದುಕೊಂಡು ಕಾಲುಗಳ ಕೆಳಗೆ ಇರಿಸಿ ಸಾಕ್ಸ್ ಧರಿಸಿ. ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುತ್ತದೆ.

*ದೇಹದಲ್ಲಾದ ನೋವು ಮತ್ತು ಗಾಯಗಳನ್ನು ವಾಸಿ ಮಾಡಲು ಇದನ್ನು ಬಳಸಬಹುದು. ಪೀಡಿತ ಪ್ರದೇಶಕ್ಕೆ ಎಣ್ಣೆ ಹಚ್ಚಿ ಅದರ ಮೇಲೆ ಇದರ ಎಲೆಗಳನ್ನು ಬಿಸಿ ಮಾಡಿ ಇಡಿ. ಇದರಿಂದ ನೋವು ವಾಸಿಯಾಗುತ್ತದೆ. ಹಾಗೇ ಗಾಯವಾದಾಗ ಈ ಎಲೆಯ ರಸವನ್ನು ಹಚ್ಚಿದರೆ ರಕ್ತ ಸೋರುವುದು ನಿಲ್ಲುತ್ತದೆ ಮತ್ತು ಗಾಯ ಬೇಗ ವಾಸಿಯಾಗುತ್ತದೆ.

Latest articles

ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ : ಪ್ರವೀಣ್ ಹಿರೇಮಠ ಹರ್ಷ

ವಿವೇಕವಾರ್ತೆ:ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪವಿತ್ರ ಕಾರ್ತಿಕ ಮಾಸದ ಶನಿವಾರವಾದ ಇಂದು ಗಾಲಿ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ...

ಬೆಳಗಾವಿ ಮೂಲದ ಯುವತಿಯಿಂದ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ!

ವಿವೇಕವಾರ್ತೆ ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb...

ಬೆಂಗಳೂರು: ಜೈಲಿಗೆ ಹೋದ್ರೂ ಬಿಡಲಿಲ್ಲ ದಂಧೆ- ವೇಶ್ಯಾವಾಟಿಕೆಯೇ ಈತನ ಫುಲ್ ಟೈಂ ವರ್ಕ್

ವಿವೇಕವಾರ್ತೆ:- ಜೈಲಿಗೆ ಹೋದ್ರೂ ಈತ ಮಾತ್ರ ವೇಶ್ಯಾವಾಟಿಕೆ ದಂಧೆ ಬಿಡಲಿಲ್ಲ. ವೇಶ್ಯಾವಾಟಿಕೆಯನ್ನೇ ಫುಲ್ ಟೈಂ ಪ್ರವೃತ್ತಿ ಮಾಡಿಕೊಂಡು ಬಿಟ್ಟಿದ್ದ....

ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!

ವಿವೇಕವಾರ್ತೆ: ವ್ಯಕ್ತಿಯೊಬ್ಬನನ್ನು ಭಯಪಡಿಸಲು ತಮಾಷೆಗಾಗಿ ಎಸೆದ ಪಟಾಕಿ (Firecrackers) ಆತನನ್ನು ಬಲಿ ಪಡೆದ ಘಟನೆ ಉತ್ತರ ಪ್ರದೇಶದ (Uttar...
error: Content is protected !!