Sunday, October 1, 2023

ಸುದೀಪ್ ಬಗ್ಗೆ ಪತ್ನಿ ಪ್ರಿಯಾ ಸುದೀಪ್ ಮೊದಲ ಪ್ರತಿಕ್ರಿಯೆ ಏನ್ ಗೊತ್ತ! ಮೀಡಿಯಾದವರು ಶಾಕ್!

ಚಂದನವನ- ಕಿಚ್ಚ ಸುದೀಪ್ ಯಾವಾಗ ಬಿಜೆಪಿ ಪಕ್ಷಕ್ಕೆ ನನ್ನ ಬೆಂಬಲ ಇದೆ, ಮಾಮ (ಬಸವರಾಜ ಬೊಮ್ಮಾಯಿ) ನ ಪರವಾಗಿ ನಾನು ಪ್ರಚಾರ ಮಾಡ್ತಿನಿ ಎಂದಾಗ ಸುದೀಪ್ ಅವರಿಗೆ ಒಂದೊAದೆ ಸಂಕಷ್ಟಗಳು ಶುರುವಾಗುತ್ತಿದೆ, ಸುದೀಪ ಅವರ ಖಾಸಗಿ ವಿಡಿಯೋಗಳನ್ನ ಸೊಷಿಯಲ್ ಮಿಡಿಯಾದಲ್ಲಿ ಹರಿಬಿಡ್ತಿವಿ ಎಂದು ಅನಾಮಿಕ ವ್ಯಕ್ತಿಗಳು ಪತ್ರ ಬರೆದರು ಸಹ ನಟ ಕಿಚ್ಚ ಸುದೀಪ ತಲೆ ಕೆಡಿಸಿಕೊಳ್ಳದೆ ನಾನು ಮಾಮನಿಗೆ ಬೆಂಬಲ ಕೊಡ್ತಿನಿ ಎಂದು ಪತ್ರಿಕಾಗೊಷ್ಟಿಯಲ್ಲಿ ಹೇಳಿದ್ದರು.

ಈ ವಿಡಿಯೋ ಲಿಕ್ ಮಾಡುವ ಬೆದರಿಕೆ ಹಾಕಿದ್ದು ಯಾರು ಎನ್ನುವುದು ನನಗೆ ಗೊತ್ತು, ಅವರಿಗೆ ಕಾನೂನಿನ ಮುಖಾಂತರ ಉತ್ತರ ಕೊಡ್ತಿನಿ ಎಂದು ಸುದೀಪ್ ಹೇಳಿದ್ದರು,

ಆದರೆ ಈಗ ಸುದೀಪ್ ಅವರ ಪತ್ನಿ ಪ್ರೀಯಾ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದು ಅವರು ಹೇಳಿದ್ದು ಏನು ಅಂತ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತಿರಾ, ಹೌದು, ಕನ್ನಡದ ಒಬ್ಬ ಮೇರು ನಟನಿಗೆ ಈ ರೀತಿಯ ಪತ್ರ ಬರೆದು ಅವಮಾನ ಮಾಡ್ತಿದಿರಾ ಆದರೆ ಇದು ಸರಿ ಅಲ್ಲಾ, ನೀವು ಯಾವುದೇ ರೀತಿ ಏನೇ ಹೇಳಿದರು ಸಹ ಸುದೀಪ್ ಬಗ್ಗೆ ನಮಗೆ ಗೊತ್ತಿದೆ, ನಮ್ಮ ಇಪ್ಪತ್ತು ವರ್ಷದ ಸಂಸಾರದಲ್ಲಿ ಇದನ್ನೆಲ್ಲಾ ಎದರಿಸಿಕೊಂಡೇ ಬಂದಿದ್ದೇನೆ, ಇದಕ್ಕೆಲ್ಲಾ ಸುದೀಪ್ ಆಗಲಿ ನಮ್ಮ ಮನೆಯವರಾಗಲಿ ಹೆದರುವುದಿಲ್ಲ, ಇದನ್ನೆಲ್ಲಾ ಯಾರು ಮಾಡಿದ್ದಾರೆ ಎಂದು ನಮಗೆ ತಿಳಿದಿದೆ, ಸದ್ಯದಲ್ಲೆ ಅವರು ಅರೆಷ್ಟ್ ಆಗಲಿದ್ದಾರೆ ಎಂದು ಹೇಳಿದ್ದಾರೆ.

ನಿಜಕ್ಕೂ ಪ್ರೀಯಾ ಸುದೀಪ ಅವರು ಅವರ ಗಂಡನ ಬಗ್ಗೆ ಇರುವ ನಂಬಿಕೆ ಹಾಗೂ ಪ್ರೀತಿಗೆ ಜನ ಅವರಿಗೆ ಮನಸೊತಿದ್ದಾರೆ, ನೀವು ಸಹ ಕಿಚ್ಚನ ಅಭಿಮಾನಿಗಳಾಗಿದ್ದರೆ ಈ ಸುದ್ದಿಯನ್ನು ಶೇರ್ ಮಾಡಿ, ಕಿಚ್ಚನ ಜೊತೆಗೆ ನಿಂತುಕೊಳ್ಳಿ..

RELATED ARTICLES

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
- Advertisment -

Most Popular

ಭಾರತದಲ್ಲಿ ಈ ಚಿಕ್ಕ ವಯಸ್ಸಿನಲ್ಲೇ ಮಕ್ಕಳು ಹೆಚ್ಚು ʻಅಶ್ಲೀಲ ಚಿತ್ರʼ ವೀಕ್ಷಿಸುತ್ತಾರೆ : ತಜ್ಞರಿಂದ ಆತಂಕಕಾರಿ ಮಾಹಿತಿ.!

ವಿವೇಕ ವಾರ್ತೆ : ಭಾರತದಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಪೋರ್ನ್ ವೀಕ್ಷಿಸುತ್ತಿದ್ದಾರೆ. ಚಿಕ್ಕ ಮಕ್ಕಳು ಪೋರ್ನ್ ನೋಡುತ್ತಿದ್ದು, ಅಶ್ಲೀಲತೆಗೆ ಗುರಿಯಾಗುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ಪೋರ್ನ್ ಸೈಟ್‌ಗಳನ್ನು ನಿರ್ಬಂಧಿಸುವ ನಿಯಮಗಳ ಹೊರತಾಗಿಯೂ,...

ಬುದ್ದಿಮಾತು ಹೇಳಿದ ಪೋಷಕರು ; ವಿಷ ಕುಡಿದು ಸಾವಿಗೀಡಾದ 19 ರ ಯುವತಿ.!

ವಿವೇಕವಾರ್ತೆ : ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೊಂದ ಬಿ.ಎ ಪದವಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ಬೇಗಾರು ಗ್ರಾ.ಪಂ. ವ್ಯಾಪ್ತಿಯ ಹರಾವರಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು...

ನೋಡ ನೋಡುತ್ತಿದ್ದಂತೆಯೇ ಹೂವು ನುಂಗುವ ಗಣೇಶ ಮೂರ್ತಿ ; ಅಚ್ಚರಿಯ ವಿಡಿಯೋ ವೈರಲ್.!

ವಿವೇಕವಾರ್ತೆ : ಗಣೇಶನ ಮೂರ್ತಿ ಹಾಲು ಕುಡಿಯೋದನ್ನ ಕೇಳಿದ್ದೇನೆ, ನೀರು ಕುಡಿಯೋದನ್ನು ಕೇಳಿದ್ದೇವೆ. ಆದರೆ ಇಲ್ಲೋಬ್ಬ ಗಣೇಶ ತನಗೆ ಇಡಿಸಿದ ಹೂವನ್ನೇ ನುಂಗುತ್ತಿದ್ದಾನೆ. ಹೌದು, ಇಂಥದೊಂದು ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಲೋಕಾಯುಕ್ತ ಬಲೆಗೆ ಬಿದ್ದ BBMP ಸಹಾಯಕ ಕಂದಾಯ ಅಧಿಕಾರಿ.!

ವಿವೇಕವಾರ್ತೆ : ಬಿಬಿಎಂಪಿಯ ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಹೆಗ್ಗನಹಳ್ಳಿ ಬಿಬಿಎಂಪಿ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ ಚಂದ್ರಪ್ಪ ಬೀರಜ್ಜನವರ್ ಮತ್ತು ಗೋಪಾಲ್...
error: Content is protected !!