Wednesday, September 27, 2023

ಪ್ರಿಯಕರನ ಜೊತೆ ಸೇರಿ ಪತಿ ಕೊಲೆ ಮಾಡಿ ಪಾತಕಿ.! ತಂದೆ ಕೊಲೆಯನ್ನ ಕಣ್ಣರೇ ಕಂಡಿದ್ದ ಮಕ್ಕಳು

ಅವರಿಬ್ಬರು ಪ್ರೀತಿಸಿ ಮದುವೆ ಆಗಿದ್ರು. 15 ವರ್ಷದ ಜೀವನ ಬದುಕಿಗೆ ಇಬ್ಬರು ಮಕ್ಕಳು ಸಹ ಇದ್ರು. ಗಂಡ ಹೆಂಡ್ತಿ ಸಂಸಾರ ಮಧ್ಯೆ ಎಂಟ್ರಿಕೊಟ್ಟವನ್ನೇ ಈ ವಿಲಾನ್. ತಂದೆಯ ಕೊಲೆಯನ್ನ ಕಣ್ಣಾರೇ ಕಂಡು ಆರು ತಿಂಗಳ ಬಳಿಕ ಕೊಲೆ ರಹಸ್ಯ ಬಾಯಿಬಿಟ್ಟ ಮಕ್ಕಳು. ಪ್ರೀಯಕರನ ಜತೆ ಪತಿಗೆ ಮೂಹರ್ತ ಇಟ್ಟು ಅಂದರ್ ಅದ ಪತ್ನಿ ಪ್ರೀಯಕರನ ಲವ್ ಸ್ಟೋರಿ ಹೇಳ್ತಿವಿ ನೋಡಿ.

ಈ ಪೊಟೊದಲ್ಲಿ ಕಾಣುತ್ತಿರುವ ದಂಪತಿಗಳು ಅಂಜಿನೇಯ ಮತ್ತು ಅನಿತಾ ಕಳೆದ 18 ವರ್ಷಗಳ ಹಿಂದೆ ಮದುವೆಯಾಗಿ ನಂದಿನಿಲೇಔಟ್ ನಲ್ಲಿ ಇಬ್ಬರ ಮಕ್ಕಳ ಜತೆ ವಾಸವಾಗಿದ್ರು. ಅನಿತಾ ತನ್ನ ಅಕ್ಕನ ಮನೆಗೆ ಹೋಗಿಬರುತ್ತಿದ್ಲು.

ಅಕ್ಕನ ಮನೆ ಪಕ್ಕದಲ್ಲೇ ಈ ರಾಕೇಶ್ ವಾಸವಾಮಾಡಿಕೊಂಡಿದ್ದ, ಅನಿತಳನ ನೋಡಿ ಆಕೆಯ ಪಿದಾ ಆಗಿದ್ದ. ಅಕೆ ಪರಿಚಯ ಮಾಡಿಕೊಂಡು ನಂಬರ್ ಎಕ್ಸ್ಜೇಂಜ್ ಮಾಡಿಕೊಂಡಿದ್ರು. ಕಳೆದ ಎರಡುಮೂರು ವರ್ಷಗಳಿಂದ ಇಬ್ಬರ ನಡುವೆ ಅನೈತಿಕ ಸಂಬಂಧ ಇತ್ತು. ಇದನ್ನ ಮುಂದುವರೆಸಲು ಪತಿ ಆಂಜಿನೇಯ ಅಡ್ಡಿಯಾಗುತ್ತಾನೆ ಎಂದು ತಿಳಿದು ಕಳೆದ ಜೂನ್ 18 ರಂದು ತಲೆಯ ದಿಂಬಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ಲು.

ಮರು ದಿನ ಬಳಿಕ ಸಂಬಂಧಿಕರಿಗೆ ಕರೆ ಮಾಡಿದ ಅನಿತಾ ಅಂಜಿನೇಯಗೆ ಹೃದಯಘಾತ ಆಗಿ ಮೃತಪಟ್ಟಿದ್ದಾನೆ ಅಂತ ನಂಬಿಸಿದ್ಲು. ವೃತ್ತಿಯಲ್ಲಿ ಪೇಟಿಂಗ್ ಹಾಗೂ ಟೆಲ್ಸ್ ಕೆಲಸ ಮಾಡಿಕೊಂಡಿದ್ದ ಆಂಜಿನೇಯ ಕುಡಿತ ಚಟ ಇಟ್ಟುಕೊಂಡಿದ್ದ. ಇದನ್ನೇ ಬಂಡವಾಳ ಮಾಡಿಕೊಂಡು ಗಂಡ ಕುಡಿಯುತ್ತಾನೆ ಆಗಾಗಿ ಹುಷಾರಿಯಲ್ಲದೆ ಹೃದಯಘಾತ ಅಂತ ಸಂಬಂಧೀಕರಿಗೂ , ಸ್ಥಳೀಯರಿಗೂ ಹೇಳಿದ್ಲು. ತಾಯಿ ಪ್ರೀಯಕರ ಕೊಲೆ ಮಾಡಿದ್ದು ಕಣ್ಣರೇ ಕಂಡ ಮಕ್ಕಳು ಭಯಕ್ಕೆ ಎದರಿ ವಿಷಯ ವನ್ನ ಯಾರಿಗೂ ಹೇಳಿಲ್ಲ. ಮೂರು ತಿಂಗಳಿಂದ ಆರೋಪಿ ರಾಕೇಶ್ ಜತೆ ಅನಿತಾ ಪರಾರಿಯಾಗಿದ್ಲು. ಈ ವಿಚಾರ ಅಂಜಿನೇಯ ತಂದೆ ತಾಯಿಗೆ ತಿಳಿಸಿದ ಮಕ್ಕಳು ನಮ್ಮ ತಂದೆಯನ್ನ ಅನಿತಾಳೇ ಕೊಲೆ ಮಾಡಿದ್ದಾರೆ ಎಂಬ ವಿಚಾರ ಬಾಯಿಬಿಟ್ಟಿದ್ರು.

ಕೊಡಲ್ಲೇ ಆಂಜಿನೇಯ ಕುಟುಂಬಸ್ಥರು ಮಕ್ಕಳೊಂದಿಗೆ ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ನಡೆದ ಘಟನೆ ಬಗ್ಗೆ ದೂರು ನೀಡಿದ್ದಾರೆ. ಪೊಲೀಸರು ಇಬ್ಬರ ಬಗ್ಗೆ ಮಾಹಿತಿ ಪಡೆದು ವಿಚಾರಣೆ ನಡೆಸಿದಾಗ ಅನಿತಾ ರಾಕೇಶ್ ನನ್ನು ಆತ ನನ್ನ ತಮ್ಮ ಸರ್ ಪೊಲೀಸರಿಗೆ ಯಾಮಾರಿಸಳು ಹೊರಟ್ಟಿದ್ದಾಳೆ. ಆದ್ರೆ ಪೊಲೀಸರು ಇಬ್ಬರನ್ನು ಪ್ರತ್ಯೇಕವಾಗಿ ಪೊಲೀಸರ ಸ್ಟೈಲ್ ನಲ್ಲಿ ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವ ಬಗ್ಗೆ ತಪ್ಪೋಪ್ಪಿಕೊಂಡಿದ್ದಾರೆ. ಸದ್ಯ ರಾಕೇಶ್ ಅನಿತಾ ರನ್ನ ಬಂಧಿಸಿರುವ ನಂದಿನಿ ಲೇಔಟ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಒಟ್ಟಾರೆ ಗಂಡನ ಜೊತೆ ಬಾಳಿ ಬದುಕಬೇಕಾದವಳು ಪ್ರೀಯಕರನ್ನ ಜತೆ ಜೈಲು ಸೇರಿ ಕಂಬಿ ಏಣಿಸುತ್ತಿದ್ದಾಳೆ.

RELATED ARTICLES

ಪ್ರೇಮಿಗಳಿಗೆ ರೂಂ ಕೊಟ್ಟು ಖಾಸಗಿ ವೀಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‍ಮೇಲ್ ; ಇಬ್ಬರು ಅಂದರ್..!

ವಿವೇಕವಾರ್ತೆ : ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಗೋಕಾಕ : ಗುರುವಾರ ಮಧ್ಯರಾತ್ರಿ ಅಮವಾಸ್ಯೆ ಹಿನ್ನೆಲೆ ಮನೆ...

ಗನ್​ ತೋರಿಸಿ ಮಹಿಳಾ ಕಾನ್ಸ್​ಟೇಬಲ್​​​ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ : ಪ್ರಕರಣ ದಾಖಲು

ವಿವೇಕವಾರ್ತೆ : ಮಹಿಳಾ ಪೊಲೀಸ್​ ಪೇದೆ ಮೇಲೆ ಸಹೋದ್ಯೋಗಿಯೇ ಹಲವು ಬಾರಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಲ್ಲಿನ ಸ್ವರ್ಗೇಟ್​ ಪೊಲೀಸ್​ ಕಾಲೋನಿಯನ್ನು ಗನ್​ನಿಂದ ಬೆದರಿಸಿ ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​​​​​...

ಬೆಂಗಳೂರಲ್ಲಿ ‘ಕಾಮುಕ ಟೆಕ್ಕಿ’ ಅಂದರ್ : ಚೆಂದ ಚೆಂದದ ಆಂಟಿಯರೇ ಈತನ ಟಾರ್ಗೆಟ್.!

ವಿವೇಕವಾರ್ತೆ : ಬೆಂಗಳೂರಿನಲ್ಲೊಬ್ಬ ಕಾಮುಕ ಟೆಕ್ಕಿ ಪೊಲೀಸರ ಬಲೆಗೆ ಬಿದ್ದಿದ್ದು, ಈತನ ಕಥೆ ಕೇಳಿದ್ರೆ ನೀವೇ ಶಾಕ್ ಆಗ್ತೀರಾ.ಚೆಂದ ಚೆಂದದ ಫೋಟೋ ಹಾಕುವ ಆಂಟಿಯರಿಗೆ ರಿಕ್ವೆಸ್ಟ್ ಕಳುಹಿಸುತ್ತಿದ್ದ ಕಾಮುಕ ಫೈಜಲ್ ಎಂಬಾತನನ್ನು ಪೊಲೀಸರು...
- Advertisment -

Most Popular

ಗೋಕಾಕ : ಹಣಕಾಸಿನ ವಿಚಾರಕ್ಕೆ ಯೋಧನಿಂದಲೇ ಮತ್ತೋರ್ವ ಯೋಧನ ಮೇಲೆ ಫೈರಿಂಗ್.!

ವಿವೇಕ ವಾರ್ತೆ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ....

ಬ್ಯಾಕ್ ಪ್ಲಿಪ್ ಮಾಡಲು ಹೋಗಿ ಫೇಲ್ ಆದ ಯುವಕ : ‘ಇದರ ಅಗತ್ಯ ಇತ್ತೇ’ ಎಂದ ನೆಟ್ಟಿಗರು ; ವಿಡಿಯೋ ವೈರಲ್.!

ವಿವೇಕವಾರ್ತೆ : ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಕೆಲ ಯುವಕ ಯುವತಿಯರ ಹುಚ್ಚಾಟದ ವಿಡಿಯೋಗಳು ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರೈಲಿನ ಬೋಗಿಯೊಳಗೆ ವಿಡಿಯೋ ಚಿತ್ರೀಕರಣದ ನಿಷೇಧದ ಹೊರಾತಗಿಯೂ ಇಂಥ ಪ್ರವೃತ್ತಿಗಳು ಮುಂದುವರೆಯುತಲೇ ಇವೆ. ಆ...

ಕಾರಿಗೆ ಡಿಕ್ಕಿ ಹೊಡೆದ ಲಾರಿ : ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವು..!

ವಿವೇಕವಾರ್ತೆ : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ಕಾರಿಗೆ ಲಾರಿ ಡಿಕ್ಕಿಯಾದ ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ನಡೆದಿದೆ. ಮೃತ ದುರ್ದೈವಿಗಳನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28)...

ಕುಂಬಳಕಾಯಿ ಬೀಜ ಸೇವನೆಯಿಂದಾಗುವ ಆರೋಗ್ಯ ಪ್ರಯೋಜನಗಳು.!

ವಿವೇಕವಾರ್ತೆ : ಕುಂಬಳಕಾಯಿ ಬೀಜಗಳು ತುಂಬಾ ಚಿಕ್ಕದಾಗಿದ್ದರೂ, ನಮ್ಮ ವ್ಯವಸ್ಥೆಗಳು ಅವಲಂಬಿಸಿರುವ ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ. ಕುಂಬಳಕಾಯಿಯ ಚಿಕ್ಕ ಬೀಜಗಳು ನಾವು ಅಂದಾಜಿಸುವುದಕ್ಕಿಂತ ಹೆಚ್ಚಿನ ಪೋಷಕಾಂಶಗಳಿಂದ ತುಂಬಿವೆ.‌ ಕುಂಬಳಕಾಯಿ ಬೀಜಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು...
error: Content is protected !!